Connect with us

Dvgsuddi Kannada | online news portal | Kannada news online

ಕೃಷಿ ಸಚಿವ ಚಲುವರಾಯಸ್ವಾಮಿ ಇಂದು ದಾವಣಗೆರೆಗೆ ಆಗಮನ

images 66

ದಾವಣಗೆರೆ

ಕೃಷಿ ಸಚಿವ ಚಲುವರಾಯಸ್ವಾಮಿ ಇಂದು ದಾವಣಗೆರೆಗೆ ಆಗಮನ

ದಾವಣಗೆರೆ; ಕೃಷಿ ಸಚಿವ ಚಲುವರಾಯಸ್ವಾಮಿ ಇಂದು ( ನ.22) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶಿರಡಿ ಸಾಯಿಬಾಬಾ ದೇವಸ್ಥಾನದ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಧ್ಯಾಹ್ನ 1.30ರಿಂದ ಜಗಳೂರು, ದಾವಣಗೆರೆ ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು.

ಮಧ್ಯಾಹ್ನ 3.30ಕ್ಕೆ ಜಿಪಂ ಸಭಾಂಗಣದಲ್ಲಿ ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4.30ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 5 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ಕಾರ್ಯಕರ್ತರ ಅಹವಾಲುಗಳ ಆಲಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top