ದಾಯಾದಿ ಕಲಹಕ್ಕೆ ಅಡಿಕೆ ಬೆಳೆ ಬಲಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಾಯಾದಿಗಳ ಕಲಹಕ್ಕೆ 800 ಅಡಿಕೆ ಗಿಡಗಳು ಬಲಿಯಾದ ಘಟನೆ ನಡೆದಿದೆ.

ಜಮೀನ ವ್ಯಾಜ್ಯ ಹಿನ್ನೆಲೆ  ನಟರಾಜ್  ಎನ್ನುವರಿಗೆ ಸೇರಿದ 800 ಅಡಿಕೆ ಮರವನ್ನು ನಾಶ ಮಾಡಲಾಗಿದೆ. ಧಾರವಾಡ ವಿಶ್ವ ವಿದ್ಯಾಲಯದಲ್ಲಿ ಪ್ರೊಪೆಸರ್ ಆಗಿರುವ ಪಾಲಾಕ್ಷಪ್ಪ ಈ ಕೃತ್ಯ ಎಸಗಿದ್ದಾರೆ ಎಂದು ನಟರಾಜ್ ದೂರಿದ್ದಾರೆ.

ಪಾಲಾಕ್ಷಪ್ಪ ಅಣ್ಣನ ಮಗ ನಟರಾಜ್ ಬೆಳಸಿದ್ದ 8 ತಿಂಗಳ ಅಡಿಕೆ ಗಿಡಗಳು ನಾಶ ಮಾಡಲಾಗಿದ್ದು,  ಕಷ್ಟಪಟ್ಟು ಬೆಳೆಸಿದ  ಅಡಿಕೆ ಬೆಳೆ  ನಾಶವಾಗಿದ್ದಕ್ಕೆ ನಟರಾಜ್ ರೋಧಿಸುತ್ತಿದ್ದಾನೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಾಲಾಕ್ಷಪ್ಪ ವಿರುದ್ದ ದೂರು ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *