Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ತೋಟದಲ್ಲಿ‌ ಕೊಯ್ಲು ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು….!!!

IMG 20240110 151006

ದಾವಣಗೆರೆ

ದಾವಣಗೆರೆ: ಅಡಿಕೆ ತೋಟದಲ್ಲಿ‌ ಕೊಯ್ಲು ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು….!!!

ದಾವಣಗೆರೆ: ಅಡಿಕೆ ತೋಟದಲ್ಲಿ ಕೊಯ್ಲು ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೆಂಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಡಿಕೆ ತೋಟದಲ್ಲಿ ಸುಮಾರು 60 ಅಡಿ ಉದ್ದದ ಅಲ್ಯೂಮಿನಿಯಂ ರಾಡ್‌ಗೆ ಕುಡುಗೋಲು ಕಟ್ಟಿಕೊಂಡು ಎಲ್.ಆರ್.ಭಾನು (29) ಎಂಬಾತ ಅಡಕೆ ಕೊಯ್ಲು ಮಾಡುತ್ತಿದ್ದನು. ಆದರೆ, ಯುವಕ ಕುಡುಗೋಲಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ತೋಟದ ಬದುವಿನಲ್ಲಿದ್ದ 11 ಕೆವಿ ಲೈನ್ ಗೆ ಕುಡುಗೋಲು ತಗುಲಿದ್ದು, ಕೂಡಲೇ ವಿದ್ಯುತ್‌ ಶಾಕ್ ನಿಂದ ಯುವಕ ಮೃತಪಟ್ಟಿದ್ದಾನೆ. ಈ ಬಗ್ಗೆ ಬೆಸ್ಕಾಂ ಎಇಇ ಅವರು ಘಟನೆಯ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಕೊಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top