ಮಲಗಿದ್ದ ಕುರಿಗಾಯಿಗಳ ಮೇಲೆ ಲಾರಿ ಹರಿದು ಇಬ್ಬರು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬಳ್ಳಾರಿ: ಮಲಗಿದ್ದ ಕುರಿಗಾಯಿಗಳ ಮೇಲೆ ಲಾರಿ ಹರಿದು ಇಬ್ಬರು ಮೃತಪಟ್ಟ ಘಟನೆ ಬಳ್ಳಾರಿ‌ ಸಮೀಪದ ಬೆಂಚಿಕೊಟ್ಟಲ ಗ್ರಾಮದ ಬಳಿ ಜರುಗಿದೆ. ಕಬ್ಬಿನ ಗದ್ದೆಲ್ಲಿ ಲಾರಿ ಲೋಡ್ ಮಾಡುವಾಗ ಈಘಟನೆ ಸಂಭವಿಸಿದೆ‌.

ಕಬ್ಬುನ್ನು ಸಾಗಾಟ ಮಾಡುವ ಲಾರಿ ಲೋಡ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕುರಿಗಾಯಿಗಳು ಮಲಗಿದ್ದನ್ನು ಗಮನಿಸಿದ ಲಾರಿ ಚಾಲಕ ರಿವರ್ಸ್ ಬರುವಾಗ ಈ ಘಟನೆ ನಡೆದಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ಮ್ಯಾಗಳಹಟ್ಟಿ ಗ್ರಾಮದ ಸಿದ್ದಪ್ಪ(51) ಎರಿಸ್ವಾಮಿ (20) ಮೃತ ದುರ್ದೈವಿಗಳಾಗಿದ್ದು, ಕಬ್ಬಿನ ಹೊಲದಲ್ಲಿ ಕುರಿಗಳನ್ನು ನಿಲ್ಲಿಸಿಕೊಂಡು ಮಲಗಿದ್ದರು. ಕಬ್ಬು ಲೋಡ್ ಮಾಡಿಕೊಳ್ಳತ್ತಾ ರಿವರ್ಸ್ ಬಂದ ಸಮಯದಲ್ಲಿ ಇವರ ಮೇಲೆ ಲಾರಿ ಹರಿದಿದೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *