Connect with us

Dvgsuddi Kannada | online news portal | Kannada news online

ಅನುಭವ ಮಂಟಪ ಶಾಲೆಯಲ್ಲಿ ಅದ್ಧೂರಿ ಗಣರಾಜೋತ್ಸವ

ದಾವಣಗೆರೆ

ಅನುಭವ ಮಂಟಪ ಶಾಲೆಯಲ್ಲಿ ಅದ್ಧೂರಿ ಗಣರಾಜೋತ್ಸವ

ಡಿವಿಜಿ ಸುದ್ದಿ, ದಾವಣಗೆರೆ: ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್ ಅನುಭವ ಮಂಟಪದಲ್ಲಿ 71 ನೇ ಗಣ ರಾಜ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

anubhava mantapa 1

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಮಂಜುಳಾ ಕೆ ಬಿ ವಹಿಸಿದ್ದರು. ಗಣ ರಾಜ್ಯೋತ್ಸವದ ವಿಶೇಷ ಮುಖ್ಯ ಅತಿಥಿಯಾಗಿ ವಿಶ್ರಾಂತ ಕುಲಪತಿ ಡಾಕ್ಟರ್ ಕೆ. ಸಿದ್ದಪ್ಪ ವಿಶ್ರಾಂತ ವಹಿಸಿದ್ದರು. ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥ ಸೋಮಶೇಖರಪ್ಪ ಕೆ, ವೆಂಕಟೇಶ್ ಎ, ಫಿಲೋಮಿನಾ, ಭುವನೇಶ್ವರಿ ಜೆ ಎಸ್, ಗೌರಂಬಿಕ ಅವರು ಉಪಸ್ಥಿತರಿದ್ದರು.

anubhava mantapa2

ಗಣ ರಾಜ್ಯೋತ್ಸವ ಸಮಾರಂಭದಲ್ಲಿ ಅನುಭವಮಂಟಪ ಶಾಲಾ ಸಂಕೀರ್ಣದ ವಿವಿಧ ವಿಭಾಗಗಳಾದ ಅಕ್ಕಮಹಾದೇವಿ ಸರ್ಸರಿ ಶಾಲೆ, ಶ್ರೀ ತರಳಬಾಳು ಜಗದ್ಗುರು ಕಿರಿಯ ಪ್ರಾಥಮಿಕ ಶಾಲೆ, ಶ್ರೀ ತರಳಬಾಳು ಜಗದ್ಗುರು ಹಿರಿಯ ಪ್ರಾಥಮಿಕ ಶಾಲೆ, ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆ, ಶ್ರೀ ತರಳಬಾಳು ಸೆಂಟ್ರಲ್ ಸ್ಕೂಲ್, ಶ್ರೀ ತರಳಬಾಳು ಐ ಸಿ ಎಸ್ ಇ, ಶ್ರೀ ತರಳಬಾಳು ಜಗದ್ಗುರು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಂದ ಪಥ ಸಂಚಲನ ಮತ್ತು ದೇಶಾಭಿಮಾನ ಸಾರುವ ನೃತ್ಯ ಕಾರ್ಯಕ್ರಮಗಳು ಜರುಗಿದವು.

anubhava mantapa4

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top