Connect with us

Dvgsuddi Kannada | online news portal | Kannada news online

ದಾವಣಗೆರೆ: ಮೈಲಾರ ಕಾರ್ಣಿಕೋತ್ಸವ, ಉಚ್ಚಂಗಿದುರ್ಗ ಭರತ ಹುಣ್ಣಿಮೆಗೆ 175 ಕೆಎಸ್ ಆರ್ ಟಿಸಿ ವಿಶೇಷ ಬಸ್ ಸೌಲಭ್ಯ

ksrtc davangere

ದಾವಣಗೆರೆ

ದಾವಣಗೆರೆ: ಮೈಲಾರ ಕಾರ್ಣಿಕೋತ್ಸವ, ಉಚ್ಚಂಗಿದುರ್ಗ ಭರತ ಹುಣ್ಣಿಮೆಗೆ 175 ಕೆಎಸ್ ಆರ್ ಟಿಸಿ ವಿಶೇಷ ಬಸ್ ಸೌಲಭ್ಯ

ದಾವಣಗೆರೆ; ಮೈಲಾರ ಕಾರ್ಣಿಕೋತ್ಸವ, ಉಚ್ಚಂಗಿದುರ್ಗ ಭರತ ಹುಣ್ಣಿಮೆಗೆ ದಾವಣಗೆರೆ ವಿಭಾಗದಿಂದ 175 ಕೆಎಸ್ ಆರ್ ಟಿಸಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ಮೈಲಾರ ಕಾರ್ಣಿಕೋತ್ಸವ ಫೆ.25 ರಿಂದ 27 ರವರೆಗೆ ಜರುಗಲಿದೆ. ಭಕ್ತರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ದಾವಣಗೆರೆ ವಿಭಾಗದ ಘಟಕಗಳಿಂದ 115 ಹೆಚ್ಚುವರಿ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಇನ್ನೂ ಶ್ರೀಕ್ಷೇತ್ರ ಉಚ್ಚಂಗಿದುರ್ಗದ ಭರತ ಹುಣ್ಣಿಮೆ ಫೆ.23 ರಿಂದ 25 ರವರೆಗೆ ಜರುಗಲಿದೆ. ಭಕ್ತರ ಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ದಾವಣಗೆರೆ ವಿಭಾಗದ ಘಟಕಗಳಿಂದ 60 ಹೆಚ್ಚುವರಿ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top