ದಾವಣಗೆರೆ: ಸರ್ಕಾರಿ ಕೋಟಾದಲ್ಲಿ ಸ್ಥಾನ ಗಳಿಸಿ ಪ್ರಥಮ ವರ್ಷದ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 5 ವರ್ಷ ಅರ್ಥಿಕ ನೆರವು ನೀಡಲು ಸಾದರ ನೌಕರರ ಬಳಗ ನಿರ್ಧರಿಸಿದೆ. ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಏ.05 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕೆ. ನಾಗಪ್ಪ ಅಧ್ಯಕ್ಷರು, ಸಾದರ ನೌಕರರ ಬಳಗ, ಸಾದರ ಪತ್ತಿನ ಸಹಕಾರ ಬ್ಯಾಂಕ್, 2 ನೇ ಮಹಡಿ, 2000/ಎ-28, 16 ನೇ ತಿರುವು, ತರಳಬಾಳು ಬಡಾವಣೆ, ವಿದ್ಯಾನಗರ ಮುಖ್ಯರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು. ವಿವರಕ್ಕೆ 7829043544, 9844501366, 9886339984, 9844369744 ಸಂಪರ್ಕಿಸಿ.
ದಾವಣಗೆರೆ: ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



