ಕೆಪಿಸಿಸಿ ಹಾದಿ ಬೀದಿಯಲ್ಲಿ ಮಾತನಾಡುವ ಪೋಸ್ಟ್ ಅಲ್ಲ:ಡಿ.ಕೆ.ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ಕಲಬುರಗಿ: ಕೆಪಿಸಿಸಿ ಹುದ್ದೆಗೆ ತನ್ನದೆಯಾದ ಗೌರವಿದೆ.  ಹಾದಿ ಬೀದಿಯಲ್ಲಿ ಮಾತನಾಡುವ ಪೋಸ್ಟ್ ಅಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಾಮಾನ್ಯ ಹುದ್ದೆಯಲ್ಲ. ಅದೊಂದು ಗೌರವಯುತ ಹುದ್ದೆ. ಆ ಹುದ್ದೆ ಬಗ್ಗ ಹಾದಿ ಬೀದಿಯಲ್ಲಿ ಮಾತನಾಡಲ್ಲ ಎಂದರು.

ಅಧ್ಯಕ್ಷ ಸ್ಥಾನ ವಿಳಂಬ ಬಗ್ಗೆ ನನಗೆ ಏನು ಗೊತ್ತಿಲ್ಲ. ನನಗೆ ಯಾವುದೇ ರೀತಿಯ ಅಸಮಾಧಾನ  ಇಲ್ಲ. ಈ ಬಗ್ಗೆ ಯಾರು ಅಮಾಧಾನ ಹೊಂದಿದ್ದರೋ ಅವರನ್ನೇ ಕೇಳಿ ಎನ್ನುವ ಮೂಲಕ ಪರೋಕ್ಷವಾಗಿ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *