ಉಪ ಮುಖ್ಯಮಂತ್ರಿ ಹುದ್ದೆ, ಪಕ್ಷದ ತೀರ್ಮಾನಕ್ಕೆ ಬದ್ಧ: ಶ್ರೀರಾಮುಲು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಕಲಬುರಗಿ:  ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ  ಹುದ್ದೆ ನೀಡಬೇಕೆಂದು ಸಮಾಜದ ಜನರ ಮತ್ತು ವಾಲ್ಮೀಕಿ ಶ್ರೀಗಳ ಆಶಯವಾಗಿದೆ. ಆದರೆ, ಪಕ್ಷ ಯಾವುದೇ ನಿರ್ಧಾರ ತಗೆದುಕೊಂಡರೂ, ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ವಿಚಾರವಾಗಿ ದೆಹಲಿಗೆ ಹೋಗಿದ್ದಾರೆ.  ಫೆಬ್ರವರಿ ಮೊದಲವಾರ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧನಾಗಿರುತ್ತೇನೆ ಎಂದರು.

ಎರಡು ಸಾವಿರ ವೈದ್ಯರ ನೇಮಕ

ನೇರ ನೇಮಕಾತಿ ಮೂಲಕ ಎರಡು ಸಾವಿರಕ್ಕೂ ಹೆಚ್ಚು ವೈದ್ಯರ ನೇಮಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ಅತಿ ಶ್ರೀಘ್ರದಲ್ಲಿಯೇ ವೈದ್ಯರ ನೇಮಕವಾಗಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *