ದಾವಣಗೆರೆ: ಮತದಾರರ ಜಾಗೃತಿಗೆ ಏಪ್ರಿಲ್ 24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿ.ಜಿ. ಆಸ್ಪತ್ರೆ ಹತ್ತಿರ, ವಿಶ್ವೇಶ್ವರಯ್ಯ ಪಾರ್ಕ್ನಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಹಾಗೂ ಚಿತ್ರಕಲಾ ಶಿಕ್ಷಕರು ಭಾಗವಹಿಸಬಹುದು. ಭಾಗವಹಿಸುವವರಿಗೆ ಡ್ರಾಯಿಂಗ್ ಶೀಟ್ ಒದಗಿಸಲಿದ್ದು ಬಣ್ಣ ಮತ್ತು ಬ್ರಶ್ಗಳೊಂದಿಗೆ ಸ್ಪರ್ಧೆಗೆ ಹಾಜರಾಗಬೇಕು ಎಂದು ಡಯಟ್ ಪ್ರಾಂಶುಪಾಲರಾದ ಗೀತಾ ತಿಳಿಸಿದ್ದಾರೆ.
ದಾವಣಗೆರೆ: ಏ.24ರಂದು ಮತದಾರರ ಜಾಗೃತಿಗೆ ಚಿತ್ರಕಲಾ ಸ್ಪರ್ಧೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



