Connect with us

Dvgsuddi Kannada | online news portal | Kannada news online

ದಾವಣಗೆರೆ: ಪತಿ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ; ತಾಯಿ ಸಾವಿಗೆ ಕಾರಣರಾದ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ..!!!

IMG 20240425 144311

ದಾವಣಗೆರೆ

ದಾವಣಗೆರೆ: ಪತಿ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ; ತಾಯಿ ಸಾವಿಗೆ ಕಾರಣರಾದ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ..!!!

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಒಂದೆಡೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ತನ್ನ ತಾಯಿ ಸಾವಿಗೆ ಕಾರಣನಾದ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕೀಂಪುರ ಗ್ರಾಮದಲ್ಲಿ ನಡೆದಿದೆ.

ಕಲ್ಲು ಎತ್ತಿಹಾಕಿ ತಂದೆ ಅಂಜನಪ್ಪ (60)ನನ್ನು ಮಗ ರಮೇಶ್ ಹತ್ಯೆ ಮಾಡಿದ್ದಾನೆ. ಅಜನಪ್ಪ ಪ್ರತಿದಿನ ಕುಡಿದುಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಪತಿಯ ಕಿರುಕುಳಕ್ಕೆ ಪತ್ನಿ ತಿಪ್ಪಮ್ಮ (52) ನೇಣಿಗೆ ಕೊರಳೊಡ್ಡಿದ್ದಳು. ಇದರಿಂದ ಆಕ್ರೋಶಗೊಂಡ ಮಗ ತಾಯಿ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಆರೋಪಿ ರಮೇಶ್ ನನ್ನು ಜಗಳೂರು ಪೊಲೀಸರು ಬಂಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top