Connect with us

Dvgsuddi Kannada | online news portal | Kannada news online

ದಾವಣಗೆರೆ: ಆವರಗೆರೆ ಗೋಶಾಲೆಗೆ ಕೈಲಾದಷ್ಟು ಮೇವು ದಾನ ಮಾಡಲು ಮನವಿ

IMG 20240504 153114

ದಾವಣಗೆರೆ

ದಾವಣಗೆರೆ: ಆವರಗೆರೆ ಗೋಶಾಲೆಗೆ ಕೈಲಾದಷ್ಟು ಮೇವು ದಾನ ಮಾಡಲು ಮನವಿ

ದಾವಣಗೆರೆ: ನಗರದ ಹೊರ ವಲಯದ ಆವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ್ ಗೋಶಾಲೆಗೆ ರೈತರು ತಮ್ಮ ಕೈಲಾದಷ್ಟು ಮೇವು ದಾನ ಮಾಡುವಂತೆ ಕೋರಲಾಗಿದೆ.

ಪ್ರಾಣಿದಯಾ ಜ್ಞಾನ ಪ್ರಸಾರಕ ಸಂಘದಿಂದ ನಡೆಯುತ್ತಿರುವ ಈ ಗೋಶಾಲೆಯಲ್ಲಿ 600 ಕ್ಕೂ ಹೆಚ್ಚು ಹಸು ಮತ್ತು ಕರುಗಳನ್ನು ಸಾಕಲಾಗುತ್ತಿದೆ. ಈಗಾಗಲೇ ಅನೇಕ ಜನರು, ರೈತರು ಮೇವನ್ನು ದಾನಮಾಡುತ್ತಿದ್ದಾರೆ. ದಾನಿಗಳು ಗೋಶಾಲೆಗೆ ಹುಲ್ಲನ್ನುನೀಡುವುದರೊಂದಿಗೆ ಹಸು ಮತ್ತು ಕರುಗಳ ರಕ್ಷಣೆಗೆ ಸಹಕರಿಸುವಂತೆ ಗೋಶಾಲೆಯ ಜಿತೇಂದ್ರ ಜೈನ್ (94485-16033), ದಿನೇಶ್ ಜೈನ್ (99803-39333) ಮನವಿ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top