ಖಾದಿ ಗ್ರಾಮೋದ್ಯೋಗ ಮಂಡಳಿಯಿಂದ ಸಾಲ ಸೌಲಭ್ಯ, ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ. 25 ರಿಂದ 35ರವರೆಗೆ ಮತ್ತು ನಗರ ಪ್ರದೇಶದವರಿಗೆ ಶೇ. 15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಉತ್ಪಾದನಾ ಘಟಕಗಳಿಗೆ ರೂ. 50 ಲಕ್ಷ ಹಾಗೂ ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.

ಆಸಕ್ತರು ಜಾಲತಾಣ https://www.kviconline.gov.in/pmegpeportal ರಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *