Connect with us

Dvgsuddi Kannada | online news portal | Kannada news online

ದಾವಣಗೆರೆ: ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ; ಸ್ಥಳದಲ್ಲಿಯೇ ವ್ಯಕ್ತಿ ಸಾವು

ದಾವಣಗೆರೆ

ದಾವಣಗೆರೆ: ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ; ಸ್ಥಳದಲ್ಲಿಯೇ ವ್ಯಕ್ತಿ ಸಾವು

ದಾವಣಗೆರೆ: ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಗೋವಿನಕೋವಿ ಗ್ರಾಮದ ಬಸವರಾಜಪ್ಪ(60) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದ ಹೊನ್ನಾಳಿ-ಶಿವಮೊಗ್ಗ ಮುಖ್ಯರಸ್ತೆಯಲ್ಲಿ ನಡೆದಿದೆ.

ಬಸವರಾಜಪ್ಪ ಮಗಳ ಮನೆಗೆ ಬಂದಿದ್ದು, ಜಮೀನು ನೋಡಿಕೊಂಡು ಬರಲು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಚಾಲಕ ನಿರ್ಲಕ್ಷ್ಯದಿಂದ ಕೃತ್ಯ ನಡೆದಿದೆ ಎಂದು ಮೃತರ ಪುತ್ರಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top