ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ; ಬಾಕಿ ಉಳಿಸಿಕೊಂಡ ವಾಹನ ಸವಾರರು ಶೀಘ್ರವೇ ದಂಡ ಪಾವತಿಸಲು ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಮೇಲೆ ಇ-ಚಲನ್‌‌ ಮೂಲಕ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ 1,15,447 ಪ್ರಕರಣ ದಾಖಲಿಸಿದೆ. ಇವುಗಳಲ್ಲಿ 1,11, 958 ಪ್ರಕರಣಗಳ ದಂಡ ವಸೂಲಿ ಬಾಕಿ ಇದ್ದು, ಶೀಘ್ರವೇ ಇತ್ಯಾರ್ಥ ಪಡಿಸಿಕೊಳ್ಳದಿದ್ದರೆ ವಾಹನದ ಮಾಲಿಕತ್ವ ಬದಲಾವಣೆ ಮತ್ತು ಎಫ್ ಸಿ ಮಾಡಿಸುವ ಸಂಧರ್ಭದಲ್ಲಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ದಿನಾಂಕ : 01-01-2023 ರಿಂದ ಇಲ್ಲಿಯರೆಗೂ 1,15,447 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಒಟ್ಟು 1,11,958 ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ದಂಡ ಪಾವತಿಯಾಗದೇ ಬಾಕಿ ಇರುತ್ತವೆ. ಆದ್ದರಿಂದ ಸಾರ್ವಜನಿಕರು ತಮ್ಮ ವಾಹನಗಳ ಮೇಲೆ ದಾಖಲಾಗಿರುವ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಹಾಗೂ ಪೋಸ್ಟ್ ಅಫೀಸ್ ನಲ್ಲಿ ದಿನಾಂಕ : 01-07-2024 ರಿಂದ 15-07-2024
ರವಳೆಗೆ ಪಾವತಿಸಲು ಅವಕಾಶ ನೀಡಲಾಗಿದೆ.

ಅದಷ್ಟು ಬೇಗ ತಮ್ಮ ವಾಹನಗಳ ಮೇಲಿರುವ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಇತ್ಯಾರ್ಥ ಮಾಡಿಕೊಳ್ಳಲು ಈ ಮೂಲಕ ತಿಳಿಸಲಾಗಿದ್ದು, ದಂಡದ ಮೊತ್ತವನ್ನು
ಪಾವತಿಸದೇ ವಿಳಂಬ ಮಾಡಿದ್ದಲ್ಲಿ ವಾಹನದ ಮಾಲಿಕತ್ವ ಬದಲಾವಣೆ ಮತ್ತು ಎಫ್ಸಿ ಮಾಡಿಸುವ ಸಂಧರ್ಭದಲ್ಲಿ ಕಾನೂನು ಕ್ರಮಗಳನ್ನು ಎದುರಿಸಬೇಕಾಗುವುದು ಎಂದು ಪೊಲೀಸ್ ಅಧೀಕ್ಷಕರವರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *