ದಾವಣಗೆರೆ: ಸ್ವಚ್ಛಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್ಹೆಚ್ಜಿ, ಎನ್ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರಗಳು www.davanagerecity.mrc.gov.in ಲಭ್ಯವಿರುತ್ತದೆ. ಆಸಕ್ತರು ಆಗಸ್ಟ್ 2ರೊಳಗೆ ಪಾಲಿಕೆ ಕಚೇರಿಗೆ ತಲುಪಿಸುವಂತೆ ಪಾಲಿಕೆ ಆಯುಕ್ತ ರೇಣುಕಾ ತಿಳಿಸಿದ್ದಾರೆ.
ದಾವಣಗೆರೆ: ಸ್ವಚ್ಛಭಾರತ್ ಮಿಷನ್ ಅಡಿ ಐಇಸಿ ಚಟುವಟಿಕೆಗೆ ಸ್ವಸಹಾಯ ಗುಂಪು, ಎನ್ಜಿಓಗಳಿಂದ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



