ದಾವಣಗೆರೆ: ವೀರಶೈವ ಲಿಂಗಾಯತರ ಸಂಖ್ಯೆ ಕಡಿಮೆ ತೋರಿಸುವ ಜಾತಿಗಣತಿ ಒಪ್ಪಲ್ಲ; ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸರ್ಕಾರ ಬಿಡುಗಡೆಗೆ ಹೊರಟಿರುವ ಜಾತಿಗಣತಿ ವರದಿಯನ್ನು ನಾವು ಒಪ್ಪುವುದಿಲ್ಲ. ಹೊಸದಾಗಿ ಜಾತಿಗಣತಿ ಮಾಡಿ ಬಿಡುಗಡೆ ಮಾಡಲಿ ಎಂದು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಮೊದಲಿನಿಂದಲೂ ಹೊಸದಾಗಿ ಜಾತಿಗಣತಿ ಮಾಡಲಿ ಮನವಿ ಮಾಡುತ್ತಲೇ ಬಂದಿದ್ದೇವೆ. ವೀರಶೈವ ಲಿಂಗಾತರ ಒಳ ಪಂಗಡಗಳನ್ನು ಅದರಲ್ಲಿ ಬೇರೆ ಬೇರೆಯಾಗಿ ಗಣತಿ ಮಾಡಿ ವೀರಶೈವ ಲಿಂಗಾಯತರ ಒಟ್ಟು ಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ದಲಿತರಾಗಲಿ ಯಾರೇ ಆಗಲಿ ಒಳ್ಳೆಯವರಾಗಲಿ. ಆದರೆ, ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ. ನನಗೆ ವಯಸ್ಸಾಗಿಲ್ಲ. ಕುರ್ಚಿ ಖಾಲಿ ಇಲ್ಲ. ಖಾಲಿ ಆದ ಮೇಲೆ ನೋಡೋಣ ಎಂದರು.ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಬಿಜೆಪಿಯವರು ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಜಾಗವನ್ನು ಸ್ವಾಧೀನ ಪಡಿಸಿಕೊಂಡಿದ್ದಕ್ಕೆ ಅವರಿಗೆ ಸೈಟ್ ಕೊಟ್ಟಿದ್ದಾರೆ. ಬಿಜೆಪಿಯವರ ಆರೋಪ ಮಾಡುತ್ತಿರುವುದಕ್ಕೆ ಪಾಪ ಅವರ ಪತ್ನಿ ಸೈಟ್ ಮರಳಿಸಿದ್ದಾರೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *