ದಾವಣಗೆರೆ: ಮೆಳ್ಳೆಕಟ್ಟೆ, ಅವರಗೆರೆ, ಕಾಡಜ್ಜಿ ವಿತರಣಾ ಕೇಂದ್ರ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ‌ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೆ.ವಿ. ಮೆಳ್ಳೆಕಟ್ಟೆ, ಅವರಗೆರೆ ಹಾಗು ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಾಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 19 ರಂದು ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಅವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *