ಕರ್ನಾಟಕ ರಾಜ್ಯ ಕಬಡ್ಡಿ ಚಾಂಪಿಯನ್‌ ಶಿಪ್‌; ನ.10 ರಂದು ದಾವಣಗೆರೆ ಜಿಲ್ಲಾ ತಂಡ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನ.22 ರಿಂದ 24ರವರೆಗೆ ಕೋಲಾರ ಜಿಲ್ಲೆಯ ಬೈರೇಗೌಡ ನಗರದಲ್ಲಿ ನಡೆಯಲಿರುವ ಬಾಲಕರ ಹಾಗೂ ಬಾಲಕಿಯರ ಕರ್ನಾಟಕ ರಾಜ್ಯ ಕಬಡ್ಡಿ ಚಾಂಪಿಯನ್‌ಶಿಪ್‌‌ ನಡೆಯಲಿದೆ.

  • ನ.22 ರಿಂದ 24ರ ವರೆಗೆ ಕರ್ನಾಟಕ ರಾಜ್ಯ ಕಬಡ್ಡಿ ಚಾಂಪಿಯನ್‌ ಶಿಪ್‌
  • ನ. 10 ರಂದು ದಾವಣಗೆರೆ ಜಿಲ್ಲಾ ಕಬಡ್ಡಿ ತಂಡ ಆಯ್ಕೆ
  • ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯಿಂದ ಆಯ್ಕೆ

ಈ ಪಂದ್ಯಾವಳಿಗೆ ದಾವಣಗೆರೆ ಜಿಲ್ಲಾ ಕಬಡ್ಡಿ ತಂಡ ಆಯ್ಕೆ ಪ್ರಕ್ರಿಯೆ, ನ. 10 ( ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಗರದ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯಿಂದ ಆಯ್ಕೆ ನಡೆಸಲಿದೆ. ವಿವರಕ್ಕೆ ಸಂಪರ್ಕಿಸಿ : ಮೊ. 6363118501, 9972049306 ಸಂಪರ್ಕಿಸಿ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *