ಹಿರೇಕೂಗಲೂರು ಗ್ರಾಮದಲ್ಲಿ ಮೆಕ್ಕೆಜೋಳ ರಾಶಿಗೆ ಬೆಂಕಿ: ನೊಂದ ರೈತರಿಗೆ ಸಾಂತ್ವನ ಹೇಳಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚನ್ನಗಿರಿ : ತಾಲೂಕಿನ‌ ಹಿರೇ ಕೋಗಲೂರು ಗ್ರಾಮದ ಬಡ ರೈತರ ಮೆಕ್ಕೆಜೋಳದ ರಾಶಿಗೆ ಶನಿವಾರ ಬೆಂಕಿ ಬಿದ್ದ ಸ್ಥಳಕ್ಕೆ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್ ಭೇಟಿ ನೀಡಿ, ನೊಂದ ರೈತರಿಗೆ ಸಾಂತ್ವನ ಹೇಳಿದರು.

Shivaganga basavarju2

ಸುಮಾರು ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಿಂತ ಹೆಚ್ಚಿನ ಹಾನಿಯಾಗಿದ್ದ ಬಗ್ಗೆ ಮಾಧ್ಯಮದ ಮೂಲಕ‌ ವಿಷಯ ತಿಳಿದು ಬಂದಿದೆ. ಈ ಬಗ್ಗೆ ಸರ್ಕಾರದಿಂದ ಏನು ಪರಿಹಾರ ಕೊಡಿಸಲು ಸಾಧ್ಯವಿದೆಯೋ ಅದನ್ನು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ವೈಯಕ್ತಿಕವಾಗಿ ತಲಾ‌ ಒಬ್ಬ ರೈತರಿಗೆ ಐದು ಸಾವಿರ ರೂಪಾಯಿ ನೀಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕೆಪಿ ವೆಂಕಟೇಶ್ , ಶಂಕ್ರಪ್ಪ ಹಾದಿಮನೆ , ಶರತ್ , ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *