ದಾವಣಗೆರೆ: ಅವರೆಕಾಯಿ ಬಿಡಿಸಲು ಹೋಗಿದ್ದ ಮಹಿಳೆ ಮೇಲೆ ಕರಡಿ ದಾಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತಮ್ಮ ಜಮೀನಿನಲ್ಲಿ ಅವರೆಕಾಯಿ ಬಿಡಿಸಲು ಹೋಗಿದ್ದ ಮಹಿಳೆ ಮೇಲೆ ಕರಡಿಯೊಂದು ದಾಳಿ ಮಾಡಿದ್ದು, ದಾಳಿಯಲ್ಲಿ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚಿಕ್ಕಬಾಸೂರು ತಾಂಡದ ರುದ್ರಿಬಾಯಿ ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ.‌ರುದ್ರಿಬಾಯಿ ಅವರು ಅವರೆಕಾಯಿ ಬಿಡಿಸಲು ತಮ್ಮ ಜಮೀನಿಗೆ ಹೋಗಿದ್ದಾಗ ಘಟನೆ ನಡೆದಿದೆ. ದಾಳಿಯಲ್ಲಿ ಮಹಿಳೆಗೆ ತೀವ್ರವಾಗಿ ಗಾಯವಾಗಿದ್ದು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚನ್ನಗಿರಿ ತಾಲ್ಲೂಕು ಮಾವಿನಕಟ್ಟೆ ಶಾಂತಿಸಾಗರ ವಲಯದ ಅರಣ್ಯಾಧಿಕಾರಿ ಉಷಾ, ಉಪ ವಲಯದ ಅಧಿಕಾರಿ ಎಲ್. ಮೈಲಾರಸ್ವಾಮಿ, ಗಸ್ತು ಅರಣ್ಯ ಪಾಲಕ ಮಿರ್ಜಾ ಮುಸ್ತಕ್ ಅಹ್ಮದ್ ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದರು. ಇಲಾಖೆಯಿಂದ ಸಂತ್ರಸ್ತ ಮಹಿಳೆಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *