Connect with us

Dvgsuddi Kannada | online news portal | Kannada news online

ನಿರ್ಭಯಾ ಅತ್ಯಾಚಾರಿಗಳಿಗೆ ಮಾರ್ಚ್ 3 ರಂದು ಗಲ್ಲು ಶಿಕ್ಷೆ

ಪ್ರಮುಖ ಸುದ್ದಿ

ನಿರ್ಭಯಾ ಅತ್ಯಾಚಾರಿಗಳಿಗೆ ಮಾರ್ಚ್ 3 ರಂದು ಗಲ್ಲು ಶಿಕ್ಷೆ

ನವದೆಹಲಿನಿರ್ಭಯಾ ಅತ್ಯಾಚಾರಿಗಳಿಗೆ ಮಾರ್ಚ್‌ 3ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲ ವಾರಂಟ್‌ ಜಾರಿ ಮಾಡಿದೆ.

ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಕೋರಿ ನಾಲ್ವರು ಅಪರಾಧಿಗಳ ಪೈಕಿ ವಿನಯ್‌ ರಾಷ್ಟ್ರಪತಿ ಮುಂದೆ  ಕ್ಷಮಾದಾನ ಅರ್ಜಿ ಸಲ್ಲಿಸಿದ್,  ರಾಷ್ಟ್ರಪತಿಗಳು ಈ ಅರ್ಜಿ ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ವಿನಯ್‌ ನ್ಯಾಯಾಲಯದ ಮೊರೆ ಹೋಗಿದ್ದ, ಇದೀಗ ಕೋರ್ಟ್ ಅಪರಾಧಿಗಳಾದ ಪವನ್‌ ಗುಪ್ತಾ (25), ವಿನಯ ಕುಮಾರ್‌ ಶರ್ಮಾ(26),ಅಕ್ಷಯ್‌ ಕುಮಾರ್‌(31) ಮತ್ತು ಮುಕೇಶ್‌ ಕುಮಾರ್‌ ಸಿಂಗ್‌ಗೆ (32) ಮಾ.2 ರಂದು ಗಲ್ಲಿಗೆ ಹಾಕುವಂತೆ ಆದೇಶಿಸಿದೆ.

ಇದಕ್ಕೂ  ಮೊದಲು ಜನವರಿ 22ರಂದು ಗಲ್ಲು ಶಿಕ್ಷೆ ವಿಧಿಸುವಂತೆ  ವಾರಂಟ್‌ ಜಾರಿಗೊಳಿಸಲಾಗಿತ್ತು. ಅನ್ನು ಫೆಬ್ರುವರಿ 1ಕ್ಕೆ ಮುಂದೂಡಲಾಗಿತ್ತು. ಇದೀಗ ದೆಹಲಿ ನ್ಯಾಯಾಲಯ ನಾಲ್ವರು ಅಪರಾಧಿಗಳಿಗೆ ಗಲ್ಲಿಗೇರಿಸಬೇಕು ಎಂದು ಹೊಸ ವಾರೆಂಟ್‌ ಹೊರಡಿಸಿದೆ.ಅಪರಾಧಿಗಳು ತಿಹಾರ್‌ ಜೈಲಿನಲ್ಲಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top