ದಾವಣಗೆರೆ: ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ. ಬಿ ಆರ್ ರವಿಕಾಂತೇಗೌಡ ಅಧಿಕಾರಿ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ, ಜಿ ಮಂಜುನಾಥ ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಐಪಿಎಸ್, ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಿ ಎಸ್ ಬಸವರಾಜ್, ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ಶರಣ ಬಸವೇಶ್ವರ ಬೀಮರಾವ್, ಡಿಎಆರ್ ಉಪಾಧೀಕ್ಷಕ ಪಿ ಬಿ ಪ್ರಕಾಶ್, ಐಜಿಪಿ ಕಛೇರಿಯ ಪೊಲೀಸ್ ಉಪಾಧೀಕ್ಷಕ ರುದ್ರೇಶ್ ಉಜ್ಜಿನಕೊಪ್ಪ, ಬೆರಳು ಮುದ್ರೆ ಘಟಕದ ಪೊಲೀಸ್ ಉಪಾಧೀಕ್ಷಕ ರುದ್ರೇಶ್ ಹಾಗೂ ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್, ನಲವಾಗಲು ಮಂಜುನಾಥ, ಶ್ರೀತೇಜಾವತಿ, ಸೋಮಶೇಖರ್ ರವರು ಉಪಸ್ಥಿತರಿದ್ದರು.
ದಾವಣಗೆರೆ: ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಬಿ ಆರ್ ರವಿಕಾಂತೇಗೌಡ ಅಧಿಕಾರಿ ಸ್ವೀಕಾರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



