Connect with us

Dvgsuddi Kannada | online news portal | Kannada news online

ಬುಧಾದಿತ್ಯ ಯೋಗ

ಜ್ಯೋತಿಷ್ಯ

ಬುಧಾದಿತ್ಯ ಯೋಗ

ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ.

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.

ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.

ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.

ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.

ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.

ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.

ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.

ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.

ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top