Connect with us

Dvgsuddi Kannada | online news portal | Kannada news online

ನಿಮ್ಮ ಮದುವೆಯ ಅಥವಾ ಸಪ್ತಪದಿ ಮಹತ್ವವೇನು?

ಜ್ಯೋತಿಷ್ಯ

ನಿಮ್ಮ ಮದುವೆಯ ಅಥವಾ ಸಪ್ತಪದಿ ಮಹತ್ವವೇನು?

 

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದಿರುತ್ತಾಳೆ. ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದಿರುತ್ತಾಳೆ . ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು.
ಜಾತಕವನ್ನು ನೋಡದೆ ಆಗಿರುವ ಮದುವೆ ಕಾರ್ಯ ಅಥವಾ ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರುತ್ತದೆ .
ವಧು ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ರಾಶಿ ಕೂಟ ,ನಾಡಿ ಇತ್ಯಾದಿ ತಾಳಿ ಆದರೆ ಸಾಕು, ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ.
ಜನ್ಮಂಗ ಲಗ್ನ ಕುಂಡಲಿ ಆಗಲಿ ನವಾಂಶ ಕುಂಡಲಿ ಆಗಲಿ ವಧು-ವರರ ಜಾತಕದಲ್ಲಿನ ದೋಷಗಳನ್ನು ಪರೀಕ್ಷಿಸುವುದಿಲ್ಲ. ಈ ರೀತಿಯಾದ ಮದುವೆ ಒಂದಿಲ್ಲೊಂದು ಕಷ್ಟಗಳನ್ನು ಎದುರಿಸುವ ಪ್ರಸಂಗ ಬರುತ್ತದೆ.
ವಧುವರರ ಜನ್ಮ ಕುಂಡಲಿಯಲ್ಲಿ ಮದುವೆ ವಿಚಾರ ಪರೀಕ್ಷಿಸುವ ಕುರಿತು.

ಲಗ್ನದಿಂದ ಸಪ್ತಮ ಸ್ಥಾನ ಬಹಳ ಮುಖ್ಯ ಅದುವೇ ಕಳತ್ರಸ್ಥಾನ( ಮದುವೆ ಸ್ಥಾನ)

ನಂತರ ಇಬ್ಬರ ಜನ್ಮ ಕುಂಡಲಿಯಲ್ಲಿ ಪಂಚಮ ಸ್ಥಾನವನ್ನು ಅದುವೇ ಸಂತಾನ ಸ್ಥಾನ.

ನಂತರ ಹೆಣ್ಣಿಗೆ ಲಗ್ನದಿಂದ ಅಷ್ಟಮ ಸ್ಥಾನ ಅದುವೇ ಆಯುಷ್ಯ ಸ್ಥಾನ ,ಕೂಡ ಬಹಳ ಪ್ರಮುಖವಾದದ್ದು ನಂತರ ನವಂಶ ಕುಂಡಲಿ ಕೂಡ ಪರೀಕ್ಷಿಸಬೇಕು.
ಒಟ್ಟಾರೆ ಪರೀಕ್ಷಿಸಿ ಯೋಗ್ಯವಾದರೆ ಮದುವೆಗೆ ಸೂಕ್ತ ನಿರ್ದೇಶನ ನೀಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top