Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪ್ಪು ಪ್ರಾಥಮಿಕ, ಬಿಸಲೇರಿ ಬಸಮ್ಮ ಭೀಮಪ್ಪ ಪ್ರೌಢಶಾಲಾ ಮಾನ್ಯತೆ ರದ್ದು

ದಾವಣಗೆರೆ

ದಾವಣಗೆರೆ: ಅಪ್ಪು ಪ್ರಾಥಮಿಕ, ಬಿಸಲೇರಿ ಬಸಮ್ಮ ಭೀಮಪ್ಪ ಪ್ರೌಢಶಾಲಾ ಮಾನ್ಯತೆ ರದ್ದು

ದಾವಣಗೆರೆ: ಶ್ರೀ ಗಂಗಾಜಿ ಟ್ರಸ್ಟ್ (ರಿ), ಆಶ್ರಯದಲ್ಲಿ ನಡೆಯುತ್ತಿದ್ದ ಅಪ್ಪು ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ(ಆಂಗ್ಲ) ಮಾಧ್ಯಮ ಬಿ.ಜಿ.ನಿಲಯ, ಹೊಂಡದ ರಸ್ತೆ, ದಾವಣಗೆರೆ. ಈ ಶಾಲೆಗೆ 1 ರಿಂದ 8 ತರಗತಿಯವರೆಗೆ ನೀಡಲಾದ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆಯಡಿ (Under the Karnataka Education Act) ಹಿಂಪಡೆಯಲಾಗಿದೆ. ಆದ್ದರಿಂದ ಪೋಷಕರು ಈ ಶಾಲೆಗೆ ಮಕ್ಕಳನ್ನು ದಾಖಲಿಸಬಾರದೆಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

 

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ; ಸಚಿವ ಎಸ್.ಮಧು ಬಂಗಾರಪ್ಪ

ಶ್ರೀಜಯಪ್ರಕಾಶ್ ನಾರಾಯಣ ವಿದ್ಯಾಸಂಸ್ಥೆ(ರಿ) ಐಗೂರು ಆಶ್ರಯದಲ್ಲಿ ನಡೆಯುತ್ತಿದ್ದ ಶ್ರೀಬಿಸಲೇರಿ ಬಸಮ್ಮ ಭೀಮಪ್ಪ ಪ್ರೌಢಶಾಲೆ, ಕಾಡಜ್ಜಿ, ದಾವಣಗೆರೆ ಉತ್ತರ ವಲಯ ಈ ಶಾಲೆಗೆ 8 ರಿಂದ 10 ತರಗತಿಯವರೆಗೆ ನೀಡಲಾದ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಹಿಂಪಡೆಯಲಾಗಿದೆ. ಆದ್ದರಿಂದ ಪೋಷಕರು ಈ ಶಾಲೆಗೆ ಮಕ್ಕಳನ್ನು ದಾಖಲಿಸಬಾರದೆಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top