ದಾವಣಗೆರೆ: ಗಿಡ-ಮರ ಕಡಿತಲೆ ಮಾಡಿದ್ರೆ ಕಾನೂನು ಕ್ರಮ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾರ್ವಜನಿಕರು ಅರಣ್ಯ ಕಾಯ್ದೆ ಕಾನೂನುಗಳನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ‌ ದಾವಣಗೆರೆ ನಗರದಲ್ಲಿ ಗಿಡ ಮರಗಳನ್ನು ಕಡಿತಲೆ ಮಾಡಿ ತೆರವುಗೊಳಿಸುತ್ತಿರುವುದು ಅರಣ್ಯ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ದಾವಣಗೆರೆ; ಈ ತಾಲ್ಲೂಕಿನ ಎಲ್ಲ ಗ್ರಾಮ, ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ

ಗಿಡ-ಮರ ಕಡಿತ ಮಾಡಿದ ಆರೋಪಿ ವಿರುದ್ಧ ಅರಣ್ಯ ಪ್ರಕರಣ ದಾಖಲಿಸಲಾಗುತ್ತಿದೆ. ಸಾರ್ವಜನಿಕರು ಗಿಡ-ಮರಗಳಿಂದ ತೊಂದರೆಯಾದಲ್ಲಿ ಕಾನೂನು ಉಲ್ಲಂಘನೆ ಮಾಡದೇ ದಾವಣಗೆರೆ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ, ಪಾಲಿಕೆ ಮುಖಾಂತರ ಅರಣ್ಯ ಇಲಾಖೆಗೆ ಸಲ್ಲಿಕೆಯಾಗುವ ಅರ್ಜಿಯನ್ನು ಪರಿಶೀಲಿಸಿ ವೃಕ್ಷ ಅಧಿಕಾರಿಯವರು ಕ್ರಮ ಕೈಗೊಳ್ಳುತ್ತಾರೆ. ಅನುಮತಿ ಪಡೆಯದೇ ಮರಗಳನ್ನು ಕಡಿತಲೆ ಮಾಡಿದ್ದಲ್ಲಿ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ-1976 ರಂತೆ ಕ್ರಮ ಕೈಗೊಳ್ಳಲಾಗುವುದೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

ದಾವಣಗೆರೆ: ಸರಣಿ ಮನೆ ಕಳ್ಳತನ ಆರೋಪಿಗಳ ಬಂಧನ; 5.5 ಲಕ್ಷ ಮೌಲ್ಯದ ಸ್ವತ್ತು ವಶ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *