Connect with us

Dvgsuddi Kannada | online news portal | Kannada news online

ದಾವಣಗೆರೆ: ರೈಲು ಮಾರ್ಗದಲ್ಲಿ ಬದಲಾವಣೆ

ಪ್ರಮುಖ ಸುದ್ದಿ

ದಾವಣಗೆರೆ: ರೈಲು ಮಾರ್ಗದಲ್ಲಿ ಬದಲಾವಣೆ

ದಾವಣಗೆರೆ: ಮೈಸೂರು ರೈಲ್ವೆ ವಿಭಾಗದಲ್ಲಿ ಕೈಗೊಳ್ಳಲಾಗುತ್ತಿರುವ ಸುರಕ್ಷತಾ ಕಾಮಗಾರಿಗಳ ಹಿನ್ನೆಲೆ, ಮಾರ್ಚ್ 18 ರಿಂದ 24ರ ವರೆಗೆ ಹರಿಹರದಿಂದ  ಹೊರಡುವ ರೈಲು ಸಂಖ್ಯೆ: 56529 ಹರಿಹರ-ಹೊಸಪೇಟೆ ಡೈಲಿ ಪ್ಯಾಸೆಂಜರ್‌ ರೈಲು ಮಾರ್ಗದಲ್ಲಿ ಬದಲಾವಣೆಯಾಗಿದೆ.

ದಾವಣಗೆರೆ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿ ಮೂವರು ನೀರುಪಾಲು

ಈ ರೈಲು ಹರಿಹರ, ಅಮರಾವತಿ ಕಾಲೋನಿ ಮತ್ತು ತೆಲಗಿ ಮಾರ್ಗವಾಗಿ ಸಂಚರಿಸಲಿದ್ದು, ದಾವಣಗೆರೆ ಮತ್ತು ತೊಳಹುಣಸೆ ನಿಲ್ದಾಣಗಳಲ್ಲಿ ನಿಯಮಿತವಾಗಿ ರೈಲು ನಿಲುಗಡೆ ಹೊಂದುವುದಿಲ್ಲ ಎಂದು ತಿಳಿಸಲಾಗಿದೆ.

ದಾವಣಗೆರೆ ಅಡಿಕೆ ಧಾರಣೆ: ಮಾ.17ರ ದರ ಎಷ್ಟಿದೆ..?

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top