ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಬಸ್ ಸೌಲಭ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಶ್ರೀಶೈಲಂಗೆ ಹೋಗಲು ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ತಿಳಿಸಿದ್ದಾರೆ.

ದಾವಣಗೆರೆ; ಟಿಸಿ ಅಳವಡಿಸಲು ರೈತರಿಂದ ಯಾವುದೇ ಲಂಚ ಸ್ವೀಕರಿಸಲ್ಲವೆಂದು ಆಣೆ, ಪ್ರಮಾಣ ಮಾಡಿದ ಬೆಸ್ಕಾಂ ಇಂಜಿನಿಯರ್

ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.21 ರಿಂದ 31 ರ ವರೆಗೆ ರವರೆಗೆ ವಿಶೇಷ ಸಾರಿಗೆ ಒದಗಿಸಲಾಗಿದೆ.

ರಾಜ್ಯದ ಜನತೆಗೆ ಸರ್ಕಾರದಿಂದ ಶಾಕ್ ; ಪ್ರತಿ ಯೂನಿಟ್ ವಿದ್ಯುತ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ

ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರು-7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರು-7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರು- 7760992165, ಕುರುಗೋಡು ಘಟಕ ವ್ಯವಸ್ಥಾಪಕರು- 9606483671, ಸಂಡೂರು ಘಟಕ ವ್ಯವಸ್ಥಾಪಕರು- 7760992309 ಗೆ ಸಂಪರ್ಕಿಸಬಹುದು.ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *