ಬೆಂಗಳೂರು: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಒತ್ತಡ ಪರಿಣಾಮ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ (rain) ಎಂದು ಹವಾಮಾನ ಇಲಾಖೆ ಮನ್ಸೂಚನೆ (Karnataka Weather Forecast) ನೀಡಿದೆ.
ದಾವಣಗೆರೆ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮನೆಯಲ್ಲಿ ಕಳ್ಳತನ; 4.8 ಲಕ್ಷ ಮೌಲ್ಯದ ಚಿನ್ನ; ನಗದ ಕಳವು
ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಜೋರು ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಏ.6ರಿಂದ ಏ.7ರವರೆಗೆ ಮಳೆ ಮಳೆ ಮುನ್ಸೂಚನೆ ಇದೆ.
ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 55 ಸಾವಿರ ಗಡಿಯತ್ತ ದರ; ಏ.4ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?
ಉತ್ತರ ಕನ್ನಡ, ಬೆಂಗಳೂರು, ಬೆಂ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿಯಲ್ಲಿ ಏ.6ರಂದು ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಗರಿಷ್ಠ 34 ಡಿ.ಸೆ. ಮತ್ತು ಕನಿಷ್ಠ ತಾಪಮಾನ 21 ಡಿ.ಸೆ. ಇರಲಿದೆ.



