ದಾವಣಗೆರೆ: ಸಿಗ್ನಲ್ ಜಂಪ್ ಮಾಡಿದ ಸ್ಕೂಟಿಗೆ ಗೂಡ್ಸ್ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಸಿಗ್ನಲ್ ಜಂಪ್ ಮಾಡಿ ಸ್ಕೂಟಿಗೆ ಗೂಡ್ಸ್  ವಾಹನ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಪಿ.ಬಿ.ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹರಿಹರ ಪಟ್ಟಣದ ನಿವಾಸಿ ಮೈಕಲ್ ಕುಮಾರ್ (22) ಮೃತಪಟ್ಟ ಯುವಕನಾಗಿದ್ದಾನೆ. ಹಿಂಬದಿ ಸವಾರ ಸಹ ಗಾಯಗೊಂಡಿದ್ದಾನೆ.ಸ್ಕೂಟಿಯಲ್ಲಿ ಹರಿಹರದಿಂದ ದಾವಣಗೆರೆಗೆ ಬರುವಾಗ ಜಿಲ್ಲಾಧಿಕಾರಿ ಕಚೇರಿ ಬಳಿಯ ಟ್ರಾಫಿಕ್ ಸಿಗ್ನಲ್ ಬಳಿ ಅಪಘಾತ ಸಂಭವಿಸಿದೆ.

ಸಿಗ್ನಲ್ ಜಂಪ್ ಜೀರಾಗಿ ಸಾಗುತ್ತಿದ್ದಾಗ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟಿ ಡಿಕ್ಕಿ ಹೊಡೆದಿದೆ. ದಾವಣಗೆರೆ ಉತ್ತರ ವಲಯದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *