Connect with us

Dvgsuddi Kannada | online news portal | Kannada news online

ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ? ಎಂದು ಗಮನಿಸಬೇಕು..

images 2025 05 06T113317.236

ಜ್ಯೋತಿಷ್ಯ

ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ? ಎಂದು ಗಮನಿಸಬೇಕು..

 

ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವಾಸ್ತು ಶಾಸ್ತ್ರದ ಪ್ರಕಾರ ನಿವೇಶನದ ಉತ್ತರ, ಈಶಾನ್ಯ ಮತ್ತು ಪೂರ್ವ ದಿಕ್ಕುಗಳಲ್ಲಿ ಧನಾತ್ಮಕ ಬಲಗಳು ಮತ್ತು ಸೂರ್ಯನ ಕಿರಣಗಳು ಸಂಚಯಗೊಂಡು ಸಂಚರಿಸುತ್ತವೆ. ಆದ್ದರಿಂದ ಈ ಭಾಗಗಳು ತಗ್ಗಾಗಿರುವುದು ಶುಭದಾಯಕವಾಗಿರುತ್ತದೆ. ಇದಕ್ಕೆ ಪ್ರತಿಯಾಗಿ ನೈರುತ್ಯ, ದಕ್ಷಿಣ, ಆಗ್ನೇಯ, ಪಶ್ಚಿಮ ಮತ್ತು ವಾಯುವೆ ದಿಕ್ಕುಗಳಲ್ಲಿ ಋಣಾತ್ಮಕ ಬಲಗಳು ಮತ್ತು ಕಿರಣಗಳು ಸಂಚಯವಾಗಿ ಸಂಚರಿಸುತ್ತವೆ. ಆದ್ದರಿಂದ ಈ ಭಾಗಗಳು ಎತ್ತರವಾಗಿರುವುದು ಶ್ರೇಷ್ಠವಾಗಿದ್ದು ಶುಭದಾಯಕವಾಗಿರುತ್ತದೆ.

ಎಲ್ಲಾ ದಿಕ್ಕುಗಳಿಗಿಂತಲೂ ನೈರುತ್ಯ ಹೆಚ್ಚು ಎತ್ತರವಾಗಿರಬೇಕು. ನೈರುತ್ಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ಆಗ್ನೇಯ ಇರಬೇಕು. ಆಗ್ನೇಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ವಾಯುವ್ಯವಿರಬೇಕು. ವಾಯುವ್ಯಕ್ಕಿಂತ ಸ್ವಲ್ಪ ಕಡಿಮೆ ಎತ್ತರ ಈಶಾನ್ಯ ಭಾಗವಿರಬೇಕು. ಈ ಪ್ರಕಾರ ನಿವೇಶನದ ನೆಲವನ್ನು ಸಮ ಮಟ್ಟ ಮಾಡಿದಾಗ ಮೇಲೆ ಹೇಳಿದ ಎಲ್ಲಾ ಶುಭಫಲಗಳು ದೊರೆಯುತ್ತವೆ. ಗೃಹವಾಸಿಗಳು ಸುಖ ಜೀವಿಗಳಾಗಿ ಜೀವನ ನಡೆಸುತ್ತಾರೆ.

ಶ್ರೀ ಸೋಮಶೇಖರ್ ಗುರೂಜಿ B.Sc
Mob.No.9353488403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಪ್ರೇಮಿಗಳಲ್ಲಿ ಮನಸ್ತಾಪ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

ದಾವಣಗೆರೆ

Advertisement
Advertisement Enter ad code here

Title

To Top