Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಬಳಿ ಅಪಘಾತ; ಹೆಡ್ ಕಾನ್ ಸ್ಟೇಬಲ್ ಸಾ*ವು

accident 4

ದಾವಣಗೆರೆ

ದಾವಣಗೆರೆ: ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಬಳಿ ಅಪಘಾತ; ಹೆಡ್ ಕಾನ್ ಸ್ಟೇಬಲ್ ಸಾ*ವು

ದಾವಣಗೆರೆ: ನಗರದ ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಬಳಿ ಟ್ರ್ಯಾಕ್ಟರ್- ಬೈಕ್ ಡಿಕ್ಕಿಯಾದ ಪರಿಣಾಮ ಹೆಡ್ ಕಾನ್ಸ್ಟೇಬಲ್ ಸಾ*ವನ್ನಪ್ಪಿದ ಘಟನೆ ನಡೆದಿದೆ.‌

ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿ(45) ಮೃ*ತಪಟ್ಟವರು. ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಬಳಿ ಬೈಕ್ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಎಸ್ಪಿ ಕಚೇರಿಯಲ್ಲಿ ಗುರುಮೂರ್ತಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.

ಗಾಯಗೊಂಡಿದ್ದ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top