ಗುರುವಾರದ ರಾಶಿ ಭವಿಷ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
6 Min Read

 ಗುರುವಾರ-ಫೆಬ್ರವರಿ-27,2020
ದ್ವಾದಶಿಗಳ ರಾಶಿ ಭವಿಷ್ಯ

ಸೂರ್ಯೋದಯ: 06:40, ಸೂರ್ಯಸ್ತ 18:24
ವಿಕಾರಿ ನಾಮ ಸಂವತ್ಸರ
: ಫಾಲ್ಗುಣ ಮಾಸ , ಉತ್ತರಾಯಣ,
ತಿಥಿ: ಚೌತಿ – ಪೂರ್ಣ ರಾತ್ರಿ ವರೆಗೆ
ನಕ್ಷತ್ರ: ರೇವತಿ – 25:08+ ವರೆಗೆ
ಯೋಗ: ಶುಭ – 10:27 ವರೆಗೆ
ಕರಣ: ವಣಿಜ – 17:27 ವರೆಗೆ ವಿಷ್ಟಿ – ಪೂರ್ಣ ರಾತ್ರಿ ವರೆಗೆ
ದುರ್ಮುಹೂರ್ತ: 10:35 – 11:22ದುರ್ಮುಹೂರ್ತ : 15:16 – 16:03
ವರ್ಜ್ಯಂ: 11:38 – 13:26
ರಾಹು ಕಾಲ: 14:00 – 15:28
ಯಮಗಂಡ: 06:40 – 08:08
ಗುಳಿಕ ಕಾಲ: 09:36 – 11:04
ಅಮೃತಕಾಲ: 22:26 – 24:14+
ಅಭಿಜಿತ್ ಮುಹುರ್ತ: 12:09 – 12:55

ಮೇಷ ರಾಶಿ
ತಮ್ಮ ಯೋಚನೆ ಚಂಚಲವಾಗುವುದು. ಕೆಲಸದಲ್ಲಿ ನಿರುತ್ಸಾಹ ಮೂಡುವುದು. ಆರೋಗ್ಯದಲ್ಲಿ ಅಸಮಾಧಾನ. ಹಣಕಾಸಿನಲ್ಲಿ ಕೊಂಚ ಪ್ರಗತಿ. ತುರ್ತು ಪರಿಸ್ಥಿತಿಯಿಂದ ಆಸ್ಪತ್ರೆಗೆ ಹೋಗುವ ಪ್ರಸಂಗ ಬರುವುದು. ಉದ್ಯೋಗ ಹುಡುಕಾಟದಲ್ಲಿ ಪ್ರಗತಿ. ಉದ್ಯೋಗ ಮಾಡುವಂತ ಸ್ಥಳದಿಂದ ಸ್ಥಾನಪಲ್ಲಟ ಮಾಡುವ ವಿಚಾರ ಬರುವುದು
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ವೃಷಭ ರಾಶಿ
ಕಳೆದುಹೋದ ಸಂಬಂಧ ಮರು ಜನ್ಮ. ಸಾಲ ತೀರಿಸುವ ದಿನ ಹತ್ತಿರ ಬಂದಿದೆ. ವಿಚ್ಛೇದನದ ಯುವತಿಯರಿಗೆ ಮರು ಮದುವೆ ಭಾಗ್ಯ ಲಭಿಸಲಿದೆ. ಕಳೆದು ಹೋದ ವ್ಯಕ್ತಿ ಮರು ನಿಮ್ಮ ಮನೆಗೆ ಸೇರಲಿದ್ದಾರೆ. ಕಳೆದುಹೋದ ಬೆಲೆಬಾಳುವ ವಸ್ತು ನಿಮ್ಮ ಕೈಸೇರಲಿದೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಮಿಥುನ ರಾಶಿ
ಸಂತಾನದ ಭಾಗ್ಯ ಲಭಿಸಲಿದೆ. ಹೊಸ ಸದಸ್ಯ ನಿಮ್ಮ ಕುಟುಂಬದೊಂದಿಗೆ ಸೇರುವ ಅವಕಾಶ. ತಾವು ನೀಡಿರುವ ಜಾಮೀನುನಿಂದ ಮನಸ್ತಾಪ. ಮಕ್ಕಳು ನಿಮ್ಮನ್ನ ನಿಷ್ಕಾಳಜಿ ಮಾಡುವರು. ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಪರಿಹಾರ ಸಿಗಲಿದೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಕಟಕ ರಾಶಿ
ವಾಸ್ತು ಪ್ರಕಾರ ನಿವೇಶನ ಪರಿವರ್ತನೆ ಕಾಮಗಾರಿ ಪ್ರಾರಂಭ ಮಾಡುವಿರಿ. ಮಕ್ಕಳ ಮದುವೆ ಚಿಂತನೆ ಸಿಹಿಸುದ್ದಿ ಕೇಳುವಿರಿ. ಮಗನ ದುಷ್ಟ ಸ್ನೇಹಿತರ ಸಹವಾಸದಿಂದ ತಮಗೆ ಚಿಂತನೆ ಕಾಡಲಿದೆ. ಅಳಿಸಿಹೋದ ಸಂಬಂಧ ಮರು ಸೃಷ್ಟಿಯಾಗುವುದು. ಸಹೋದರ ಆಗಮನದಿಂದ ಮನಸ್ಸಿಗೆ ಸಮಾಧಾನ ಸಂತೋಷವಾಗುವುದು. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಸಮಾಧಾನವಾಗಿ ಪರಿಹರಿಸಿಕೊಳ್ಳಿ. ತಮ್ಮ ಮಾತು ತಮಗೆ ಮುಳುವಾಗಲಿದೆ, ಮಿತವಾಗಿ ಮಾತನಾಡಿ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಸಿಂಹರಾಶಿ
ಪ್ರೇಮಿಗಳು ಕರಾಳ ದಿನ ಆಚರಣೆ ಮಾಡುವರು. ಸರಸ ಸಲ್ಲಾಪ ಗಳಿಂದ ಪ್ರೇಮಿಗಳು ಮನಸ್ತಾಪ. ಸರ್ಕಾರಿ ನೌಕರಿ ಸಂದರ್ಶನ ಮಾಡುವವರಿಗೆ ಸಿಹಿಸುದ್ದಿ ಕೇಳಲಿದ್ದೀರಿ. ಹೆಣ್ಣುಮಕ್ಕಳಿಗೆ ಪರಪುರುಷ ನಿಂದ ಮನಸ್ತಾಪ. ಮದುವೆ ವಿಳಂಬ ಕಾಣಲಿದೆ. ಹಣಕಾಸಿನಲ್ಲಿ ಅಡಚಣೆ ಯಾಗಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡುವಿರಿ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಕನ್ಯಾ ರಾಶಿ
ನಿಮ್ಮ ಯೋಜನೆಗಳು ಅರ್ಥಪೂರ್ಣವಾಗಿದ್ದರೂ ಯಾರು ನಿಮಗೆ ಸಹಕಾರ ನೀಡುತ್ತಿಲ್ಲ. ಹಿತ ಶತ್ರುಗಳ ಮುಂದೆ ನಿಮ್ಮ ಯೋಜನೆಗಳು ರೂಪರೇಷ ಪ್ರಸ್ತಾಪ ಮಾಡಬೇಡಿ ,ಅದರಿಂದ ಹಿನ್ನಡೆ ಅನುಭವಿಸಬೇಕಾಗುವುದು. ನಿಮ್ಮನ್ನು ಕೆಲವರು ಅವರ ಕೆಲಸಗಳಲ್ಲಿ ಬಳಸಿಕೊಳ್ಳುವರು ಅಂತಹವರಿಂದ ದೂರವಿರುವುದು ಉತ್ತಮ. ನಿಮ್ಮ ಖರ್ಚು ಹೆಚ್ಚಾಗಬಹುದು. ಎಲ್ಲಾ ಕೆಲಸಗಳನ್ನು ಬೇರೆಯವರಿಗೆ ವಹಿಸಿದರು ಅದರ ಮೇಲ್ವಿಚಾರಣೆ ಮಾಡಿ. ವಿನಾಕಾರಣ ನಿಂದನೆ ಬಂದಾಗ ಅದನ್ನು ನಿರ್ಲಕ್ಷಿಸಬೇಡಿ. ಧೈರ್ಯದಿಂದ ಎದುರಿಸಿ. ಕೆಲವು ಬಂಧುಗಳ ಕಿರಿಕಿರಿಯಾಗುತ್ತದೆ. ಅವರನ್ನು ದೂರವಿಡಿ. ಪ್ರೀತಿಸಿ ಮದುವೆಯಾದ ಸಮರಸ ಜೀವನ ಕ್ಷೀಣಿಸುತ್ತದೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ತುಲಾ ರಾಶಿ
ಹೆಣ್ಣುಮಕ್ಕಳ ಮದುವೆ ಕಲ್ಯಾಣದಲ್ಲಿ ವರಗಳು ಬಂದು ನೋಡಿ ಹೋದರು ತೀರ್ಮಾನ ತಿಳಿಸುವುದರಲ್ಲಿ ವಿಫಲ. ಕೃಷಿಕರಿಗೆ ಉತ್ತಮ ಪ್ರಗತಿ ಕಾಣಲಿದೆ. ವ್ಯವಸಾಯದ ಯಂತ್ರೋಪಕರಣಗಳು ಮತ್ತು ಹೊಲದಲ್ಲಿ ಬೋರ್ವೆಲ್ ಕೊರೆಯುವ ಯೋಜನೆ. ಮನೆಯಲ್ಲಿ ಬೆಲೆಬಾಳುವ ವಸ್ತು ಕಳೆದು ಹೋಗುವ ಸಾಧ್ಯತೆ. ಅಳಿಯನ ನಡವಳಿಕೆ ತುಂಬಾ ಚಿಂತನೆ ಕಾಡಲಿದೆ. ನೀವು ಜೂಜಾಟದಿಂದ ದೂರ ಉಳಿದರೆ ಒಳ್ಳೆಯದು. ತಾವು ನೀಡಿರುವ ಜಮೀನಿನಿಂದ ಕಿರಿಕಿರಿ. ನವದಂಪತಿಗಳು ಸಂತಾನ ಭಾಗ್ಯ ಲಭಿಸಲಿದೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ವೃಚಿಕ ರಾಶಿ
ಹೊಸ ಹೋಟೆಲ್ ಉದ್ಯಮ, ದಿನಸಿ ಅಂಗಡಿ,ಲೋಹ ಸಂಬಂಧದ ಅಂಗಡಿ ಪ್ರಾರಂಭ ಮಾಡುವ ಚಿಂತನೆ ಯಶಸ್ಸು. ಟ್ರಾನ್ಸ್ಪೋರ್ಟ್ ಬಿಸಿನೆಸ್ ಮಾಡುವವರಿಗೆ ವಾಹನದ ರಿಪೇರಿ ಪದೇಪದೇ ಇಂದ ಹಣ ವ್ಯಯ. ಪತಿ-ಪತ್ನಿ ವಿರಸ. ಮಧ್ಯಸ್ಥಿಕೆ ಜನರಿಂದ ತುಂಬಾ ಕಷ್ಟಗಳನ್ನು ಅನುಭವಿಸುವಿರಿ. ವಿದೇಶಕ್ಕೆ ಹೋಗುವ ಯೋಚನೆ ಮಾಡುವವರು ಸಿಹಿಸುದ್ದಿ ಕೇಳಲಿದ್ದೀರಿ. ಸರಕಾರಿ ನೌಕರಿ ಸಂದರ್ಶನಕ್ಕಾಗಿ ಕಾಯುವವರು ಸಿಹಿಸುದ್ದಿ ಲಭಿಸಲಿದೆ. ತಂತ್ರಜ್ಞಾನ ಓದಿದವರಿಗೆ ಸ್ನೇಹಿತರ ಸಹಾಯದಿಂದ ಕೆಲಸ ಲಭಿಸಲಿದೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಧನಸು ರಾಶಿ
ಪ್ರೀತಿಸಿ ಮದುವೆಯಾದ ನವ ದಂಪತಿಗಳು ಗೋಳಾಟ. ಹಿರಿಯರ ಮನಸ್ಸು ಗೆಲ್ಲುವ ದರಲ್ಲಿ ವಿಫಲವಾಗುವರಿ. ಸಂತಾನದ ಸಮಸ್ಯೆ ಕಾಡಲಿದೆ. ಮಗಳ ಮದುವೆ ಚಿಂತನೆ. ಸಂಬಂಧಿಕರ ಸಹಾಯದಿಂದ ಹಣಕಾಸಿನಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಹೊಸ ವ್ಯವಹಾರ ಕಾರ್ಯಗಳಿಗೆ ಕೈ ಹಾಕಬೇಡಿ. ಪ್ರೇಮಿಗಳಿಗೆ ಸರಸ-ಸಲ್ಲಾಪ ಗಳಿಂದ ಮನಸ್ತಾಪ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಮಕರ ರಾಶಿ
ನಿಮ್ಮ ನೆಚ್ಚಿನ ಮೂಲದಿಂದ ಹಣ ಬರೆದಿದ್ದರು ಆದಾಯಕ್ಕೆ ಕೊರತೆಯಿಲ್ಲ. ಸಮಾಜದಲ್ಲಿ ನಿಮಗೆ ಗೌರವವಿದೆ ಆದರೆ ಬೇರೊಬ್ಬರ ಮೇಲೆ ದೌರ್ಜನ್ಯ ಮಾಡಬೇಡಿ. ಎಲ್ಲ ಕೆಲಸ ಕಾರ್ಯಗಳು ಅವಸರ ಮಾಡಬೇಡಿ ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಗಲಾಟೆ ಮಾಡಿಕೊಂಡು ನಿಂತಿದ್ದ ಕೆಲಸಕಾರ್ಯಗಳು, ಎಲ್ಲರ ಮನಸ್ಸನ್ನು ಪರಿವರ್ತಿಸಿ ಶಾಂತವಾಗಿ ಕೆಲಸ ಕಾರ್ಯಗಳು ಯಶಸ್ಸು ಕಾಣುವಿರಿ. ಮಗಳದ ಭವಿಷ್ಯದ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಸದಾ ಜಗಳ ಸಮಾಧಾನವಾಗಿದ್ದರೆ ಒಳಿತು.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಕುಂಭ ರಾಶಿ
ಯಾವುದೇ ವಿಚಾರದಲ್ಲಿ ದಿಡೀರನೆ ನಿರ್ಧಾರ ಮಾಡಬೇಡಿ. ನಿಮ್ಮ ಷಡ್ಯಂತ್ರದ ಬಗ್ಗೆ ಜಾಗೃತಿವಹಿಸಿ. ಹಣಕಾಸಿನ ಒಳಹರಿವು ಉತ್ತಮ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಆಯೋಜಿಸು ವಿರಿ.ಕೆಲಸಗಳಲ್ಲಿ ಬಹಳ ಶ್ರದ್ಧೆ ಮೂಡಿ ಕಾಲಮಿತಿಯೊಳಗೆ ಮಾಡಿ ಮುಗಿಸುವಿರಿ. ಹೆಣ್ಣುಮಕ್ಕಳಿಗೆ ಹೊಸ ಸಂಬಂಧ ಕಂಡುಬರುವ ಸಾಧ್ಯತೆ. ನೂತನ ಉದ್ಯಮ ವಂದರ ಸ್ಥಾಪನೆಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ವಿದ್ಯುತ್ ಗುತ್ತಿಗೆದಾರರಿಗೆ, ಕೆಲಸಗಾರರಿಗೆ ಹೆಚ್ಚಿನ ಆದಾಯ ಲಭಿಸಲಿವೆ. ಪ್ರೇಮಿಗಳಲ್ಲಿ ಮನೋವೇದನೆ ಮನಸ್ತಾಪ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ಮೀನ ರಾಶಿ
ಸಣ್ಣ ತಪ್ಪುಗಳನ್ನು ನಿಷ್ಕಾಳಜಿ ಮಾಡದಿರಿ ಮುಂದೆ ಅವು ತಮಗೆ ತಲೆನೋವು ಬಿಂಬಿತವಾಗುವದು. ಹಿತಶತ್ರುಗಳು ಯಾರೆಂದು ನಿಮಗೆ ತಿಳಿದು ಅವರನ್ನು ಶಿಕ್ಷಿಸುವ ಕಾಲ ಸನ್ನಿಹಿತವಾಗಿದೆ. ಆಕಸ್ಮಿಕವಾಗಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಪತ್ನಿಯ ಸಹಾಯದಿಂದ ನೆಮ್ಮದಿ, ಸಂತೋಷ, ಧನದಿಂದ ಹೆಚ್ಚಾಗುವುದು. ಪ್ರೀತಿಸಿ ಪ್ರೇಮಿಸಿ ನೀರಿನ ಕಣ್ಣೀರಧಾರೆ.
ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳಿಗಾಗಿ ಸಂಪರ್ಕಿಸಿರಿ ಸೋಮಶೇಖರ್ ಗುರೂಜಿB.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *