Connect with us

Dvgsuddi Kannada | online news portal | Kannada news online

ಕಾಡಾನೆ ತುಳಿತಕ್ಕೆ ದಾವಣಗೆರೆ ಮೂಲದ ಕಾರ್ಮಿಕ ಮಹಿಳೆ ಸಾ*ವು

death

ಜಿಲ್ಲಾ ಸುದ್ದಿ

ಕಾಡಾನೆ ತುಳಿತಕ್ಕೆ ದಾವಣಗೆರೆ ಮೂಲದ ಕಾರ್ಮಿಕ ಮಹಿಳೆ ಸಾ*ವು

ದಾವಣಗೆರೆ; ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಲ್ಲಿ ಕಾಡಾನೆ ತುಳಿತಕ್ಕೆ ದಾವಣಗೆರೆ ಮೂಲದ ಕಾರ್ಮಿಕ ಮಹಿಳೆ ಮೃ*ತಪಟ್ಟಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿಯ ಹಾಲೇಶ್ ಪತ್ನಿ ಅನಿತಾ(25) ಮೃ*ತ ಮಹಿಳೆ. ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಶಶಿಶೇಖರ್ ಎಂಬವರ ಕಾಫಿ ತೋಟದ ಕೆಲಸಕ್ಕೆಂದು ಹೋಗಿದ್ದರು. ಕೆಲಸ ಮುಗಿಸಿ ತಮ್ಮ ಮನೆಗೆ ಹೋಗುವ ದಾರಿಯಲ್ಲಿ ಕಾಡಾನೆ ಅಡ್ಡಗಟ್ಟಿ ತುಳಿದಿದೆ.

ಆನೆ ತುಳಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಅನಿತಾ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.‌ಆದರೆ, ಮಾರ್ಗ ಮಧ್ಯ ಮೃ*ತಪಟ್ಟಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top