Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾಗ್ಯಲಕ್ಷ್ಮೀ ಬಾಂಡ್ ನೋಂದಾಯಿಸಲು ಅ. 31‌ ಕೊನೆ ದಿನ

bhaghya laksmi band 1

ದಾವಣಗೆರೆ

ದಾವಣಗೆರೆ: ಭಾಗ್ಯಲಕ್ಷ್ಮೀ ಬಾಂಡ್ ನೋಂದಾಯಿಸಲು ಅ. 31‌ ಕೊನೆ ದಿನ

ದಾವಣಗೆರೆ: 2006-07ನೇ ಸಾಲಿನ ಭಾಗ್ಯಲಕ್ಷ್ಮೀ ಬಾಂಡ್ ಪಡೆದ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗೆ ನೋಂದಾಯಿಸಲು ಅಕ್ಟೋಬರ್ 31ರವರೆಗೆ ಕಲಾವಕಾಶವನ್ನು ನೀಡಲಾಗಿದೆ.

ಫಲಾನುಭವಿಗಳು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ನಂದಗೋಕುಲ ಬಿಲ್ಟಿಂಗ್, ದುಗಾರ್ಂಬಿಕಾ ಶಾಲೆ ಎದುರು ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top