Connect with us

Dvgsuddi Kannada | online news portal | Kannada news online

ದಾವಣಗೆರೆ: ಟ್ರ್ಯಾಕ್ಟರ್‌ ನಿಂದ ಆಯತಪ್ಪಿ ಬಿದ್ದ ಯುವಕ ಸಾ*ವು

death

ದಾವಣಗೆರೆ

ದಾವಣಗೆರೆ: ಟ್ರ್ಯಾಕ್ಟರ್‌ ನಿಂದ ಆಯತಪ್ಪಿ ಬಿದ್ದ ಯುವಕ ಸಾ*ವು

ದಾವಣಗೆರೆ; ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ‌ಬಿದ್ದು ಯುವಕ ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ನಡೆದಿದೆ.

ಗಗನ್ (19) ಮೃ*ತಪಟ್ಟ ಯುವಕ. ಸಿಮೆಂಟ್ ಇಟ್ಟಿಗೆಯನ್ನು ತುಂಬಿಕೊಂಡು ಹೋಗುತ್ತಿದ್ದ ಸ್ನೇಹಿತ ಅಕ್ಷಯ್ ಜೊತೆ ಟ್ರ್ಯಾಕ್ಟರ್ ಹತ್ತಿದ್ದ ಗಗನ್, ಎಂಜಿನ್‌ ಮತ್ತು ಟ್ರೈಲರ್ ನಡುವೆ ಇರುವ
ಹುಕ್ ಮೇಲೆ ನಿಂತಿದ್ದನು. ಆಗ ಆಯತಪ್ಪಿ
ಬಿದ್ದಿದ್ದುದ್ದು, ಅವನ ತಲೆಯ ಮೇಲೆ ಅದೇ ಟ್ರ್ಯಾಕ್ಟರ್ ಟ್ರೈಲರ್‌ನ ಬಲಬದಿಯ ಗಾಲಿ ಹತ್ತಿದೆ.‌ ಇದರ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನ್ಯಾಮತಿಪೊಲೀಸ್ ಠಾಣೆಯಲ್ಲಿ ಗಗನ್ ಸಂಬಂಧಿಗಳು ದೂರು ದಾಖಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top