Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಏರಿಯಾದಲ್ಲಿ ಬೆಳಗ್ಗೆ 8.30ರಿಂದ ಸಂಜೆ 6.30ರವರೆಗೆ ವಿದ್ಯುತ್ ವ್ಯತ್ಯಯ

Bescom

ದಾವಣಗೆರೆ

ದಾವಣಗೆರೆ: ಈ ಏರಿಯಾದಲ್ಲಿ ಬೆಳಗ್ಗೆ 8.30ರಿಂದ ಸಂಜೆ 6.30ರವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: 66/11 ಕೆವಿ ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್ 22 ರಂದು ಬೆಳಿಗ್ಗೆ 8.30 ರಿಂದ ಸಂಜೆ 6.30 ರವರೆಗೆ ಶೇಖರಪ್ಪ ನಗರ, ಗುಜರಿ ಲೈನ್, ಬಿಟಿ ಲೇಔಟ್, ಬಂಬೂ ಬಜಾರ್, ಆನೆಕೊಂಡ, ಚೌಡೇಶ್ವರಿ ಟೆಂಪಲ್, ಮಹಾವೀರ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಬಿಟಿ ಲೇಔಟ್, ಕೆ.ಆರ್ ರೋಡ್, ಜಾಲಿನಗರ, ಅರಳಿಮರ ಸರ್ಕಲ್, ಮಾಗನಳ್ಳಿ ರಸ್ತೆ, ಬೇತೂರ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಆನಗೋಡು 66/11 ಕೆವಿ ಉಪಕೇಂದ್ರದ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 22 ಮತ್ತು 23 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅತ್ತಿಗೆರೆ, ಬಾಡಾ, ಚಂದ್ರೇನಹಳ್ಳಿ, ಚಿಕ್ಕತೊಗಲೇರಿ, ದ್ಯಾಮೇನಹಳ್ಳಿ, ಗಂಧಮುಕ್ತೇನಹಳ್ಳಿ, ಗೋಪನಾಳು, ಹಿರೇತೊಗಲೇರಿ, ಕಾಶೀಪುರ, ಕುರ್ಕಿ, ರಾಜಗರ್ ಕ್ಯಾಂಪ್ ರಾಮಗೊಂಡನಹಳ್ಳಿ, ತೋಳಹುಣಸೆ, ವೆಂಕಟೇಶ್ವರ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top