ದಾವಣಗೆರೆ: ಜಿಲ್ಲೆಯ ವಾಣಿಜ್ಯೋದ್ಯಮಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್ಗಳು ಸೇರಿದಂತೆ ಇತರೆ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಭೆ
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಶಾಮನೂರು ಟಿ. ಬಸವರಾಜ್ ಇವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಣದಲ್ಲಿ ಆಯೋಜಿಲಾಗಿದೆ ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ತಿಳಿಸಿದ್ದಾರೆ.



