Connect with us

Dvgsuddi Kannada | online news portal | Kannada news online

ಹರಪನಹಳ್ಳಿ: ಐತಿಹಾಸಿಕ ಉಚ್ಚಂಗಿದುರ್ಗ ದೇವಸ್ಥಾನದ  ಪಾದಗಟ್ಟೆ ತೆರವು..!

ಪ್ರಮುಖ ಸುದ್ದಿ

ಹರಪನಹಳ್ಳಿ: ಐತಿಹಾಸಿಕ ಉಚ್ಚಂಗಿದುರ್ಗ ದೇವಸ್ಥಾನದ  ಪಾದಗಟ್ಟೆ ತೆರವು..!

ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಐತಿಹಾಸಿಕ ಉಚ್ಚಂಗಿದುರ್ಗದ ದೇವಸ್ಥಾನದ ಪಾದಗಟ್ಟೆಯನ್ನು ಇಂದು ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಯಿತು.

padagatte 2

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು, ದೇವಸ್ಥಾನದ ಪಾದಗಟ್ಟಿ ಊರಿನ ಮುಖ್ಯ ರಸ್ತೆ ಪಕ್ಕದಲ್ಲಿತ್ತು. ಈ ಪಾದಗಟ್ಟೆಯಿಂದ ಹರಪನಹಳ್ಳಿ-ದಾವಣಗೆರೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು.  ಹೀಗಾಗಿ ಪಾದಗಟ್ಟೆ ತೆರವುಗೊಳಿಸುವಂತೆ ಎಂದು ಸುಪ್ರೀಂ ಆದೇಶ ನೀಡಿತ್ತು.

ಈ ಆದೇಶ ಅನ್ವಯ ಬಳ್ಳಾರಿ ಜಿಲ್ಲಾಧಿಕಾರಳು ಪಾದಗಟ್ಟೆ ತೆರೆವುಗೊಳಿಸಲು ಆದೇಶ ಹೊರಡಿಸಿದ್ದರು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಗ್ರಾಮ ಪಂಚಾಯ್ತಿ ಅಧಿಕಾರಿಗಳೇ ಮುಂದೆ ನಿಂತು ಪಾದಗಟ್ಟಿ  ತೆರವುಗೊಳಿಸಿದರು. ಪಾದಗಟ್ಟೆ ತೆರವು ಕಾರ್ಯಾಚರಣೆಗೆ ಗ್ರಾಮಸ್ಥರಿಂದ ಯಾವುದೇ ವಿರೋಧ ವ್ಯಕ್ತವಾಗಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top