Connect with us

Dvgsuddi Kannada | online news portal | Kannada news online

ತಾಂಡ ಅಭಿವೃದ್ಧಿ ನಿಗಮ: ಕಲಾ ಮಾಳವ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

artists

ದಾವಣಗೆರೆ

ತಾಂಡ ಅಭಿವೃದ್ಧಿ ನಿಗಮ: ಕಲಾ ಮಾಳವ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಬಂಜಾರ ಸಮುದಾಯದ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ-ಬೆಳಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಮತ್ತು ಬಂಜಾರ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸಲು ಬಂಜಾರರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ-ಕಲಾ ಮಳಾವ್ ಕಾರ್ಯಕ್ರಮಕ್ಕೆ ಅರ್ಹ ಬಂಜಾರ ಸಮುದಾಯದ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 28 ಕೊನೆಯ ದಿನವಾಗಿದೆ.ಕಾರ್ಯಕ್ರಮದಲ್ಲಿ , ವಾಜಾ ವಾದ್ಯ ಸಮೂಹ ಗೀತೆ, ಗಾಯನ ಮತ್ತು ನೃತ್ಯ, ಜಾನಪದ ನೃತ್ಯ, ಘೂಮರ್ ನೃತ್ಯ, ಪುರುಷರ ಲೇಹಂಗಿ ನೃತ್ಯ, ನಂಗಾರ ಠೋಳಿ ಬಿಡಿಸುವ ನೃತ್ಯ, ಕಥನ ಗಾಯನ, ಮಹಿಳೆಯರ ಸಾಂಪ್ರದಾಯಕ ಗಾಯನ, ಸುಗಮ ಸಂಗೀತ, ಬಾಲಕ ಮತ್ತು ಬಾಲಕಿಯರ ಕಲಾ ನೃತ್ಯ , ಢಾವಲೋ ಮತ್ತು ಹವೇಲಿ ನೃತ್ಯ, ಪುರುಷರ ಸಾಂಪ್ರದಾಯಕ ಕಡಿ ಪ್ರಕಾರುಗಳಿಗೆ ಅರ್ಹ ಆಸಕ್ತ ಕಲಾವಿದರಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top