ತರಳಬಾಳು ಹುಣ್ಣಿಮೆ ನೇರ ಪ್ರಸಾರವನ್ನು ಈ ಲಿಂಕ್ ಮೂಲಕ ವೀಕ್ಷಿಸಿ..LIVE

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭದ್ರಾವತಿ: ಭದ್ರಾವತಿಯಲ್ಲಿ ನಡೆಯಲಿರುವ ತರಳಬಾಳು ಹುಣ್ಣಿಮೆ-2026ರ ನೇರ ಪ್ರಸಾರ (live) ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ..

ಇಂದು ಸರ್ವಧರ್ಮ ಸಮನ್ವಯ ಗೋಷ್ಠಿ ನಡೆಯಲಿದೆ. ಆಶೀರ್ವಚನ: ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯಶ್ರೀ, ತುಮಕೂರು ಶ್ರೀರಾಮಕೃಷ್ಣ ವಿವೇಕಾನಂದ
ಆಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಶ್ರವಣಬೆಳಗೊಳ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಸ್ವಾಮೀಜಿ, ಬೆಂಗಳೂರು ಬೌದ್ಧ ಮಹಾಬೋಧಿ ಸಮಾಜದ ಭಿಕ್ಷು ನ್ಯಾನಾನಂದ ಜಿ, ಮಂಗಳೂರು ಮಸ್ಟರ್‌
ಎಜು ಮತ್ತು ಚಾರಿಟಿ ಕಾರ್ಯಾಧ್ಯಕ್ಷ ಮೌಲಾನ ಅಬೂಸುಫ್ಯಾನ್ ಮದನಿ, ಶಿವಮೊಗ್ಗ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಚರ್ಚ್ ಫಾದರ್ ಸ್ಪ್ಯಾನಿ ಡಿಸೋಜಾ.

ಮುಖ್ಯ ಅತಿಥಿಗಳು: ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಬಿ.ಎಲ್.ಸಂತೋಷ್, ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ವಿಧಾನಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಉಪನ್ಯಾಸ: ಇಂದುಮತಿ ಸಾಲಿಮಠ, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ಬಿ.ನಿಖಿಲ್.

ಸಾಂಸ್ಕೃತಿಕ ಕಾರ್ಯಕ್ರಮ: ವಚನಗೀತೆ: ಶಿವಮೊಗ್ಗದ ಪುಟ್ಟರಾಜ ಗವಾಯಿ ಅಂಧ ಮಕ್ಕಳ ಶಾಲೆ, ಜಾನಪದ ನೃತ್ಯ: ಚನ್ನಗಿರಿಯ ತರಳಬಾಳು ಸೆಂಟ್ರಲ್ ಸ್ಕೂಲ್, ವಚನ ನೃತ್ಯ: ಸೂಗೂರಿನ ತರಳಬಾಳು ನರ್ಸರಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ, ಸರ್ವಧರ್ಮ ರೂಪಕ:ಚನ್ನಗಿರಿಯ ತರಳಬಾಳು ಶಾಲೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *