ತರಳಬಾಳು ಹುಣ್ಣಿಮೆ ನೇರ ಪ್ರಸಾರ -live

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭದ್ರಾವತಿ: ತರಳಬಾಳು ಹುಣ್ಣಿಮೆಯಲ್ಲಿ ಇಂದು (ಜ.30) ಸಮೂಹ ಮಾಧ್ಯಮ ಮತ್ತು ಸಮಾಜ ಗೋಷ್ಠಿ: ಆಶೀರ್ವಚನ ಹರಳಘಟ್ಟ ತರಳಬಾಳು ಶಾಖಾ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ,ಮುಖ್ಯ ಅತಿಥಿಗಳು ಲೋಕಾಯುಕ್ತ ನಿವೃತ್ತ ನ್ಯಾ. ಎನ್. ಸಂತೋಷ್ ಹೆಗ್ಡೆ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಪೊಲೀಸ್ ಮಹಾನಿರೀಕ್ಷಕ ಪ್ರಸನ್ನಕುಮಾರ್, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ಉಪನ್ಯಾಸ:ಪತ್ರಕರ್ತರಾದ ರಾಧಾ ಹಿರೇಗೌಡ‌, ಎಸ್. ರಶ್ಮಿ, ವಿಜಯಲಕ್ಷ್ಮಿ ಶಿಬರೂರ,ಕೀರ್ತಿ ಕೋಲ್ಕಾರ್. ವಿಶೇಷ ಆಹ್ವಾನಿತರು: ಶಾಸಕ ಪ್ರಕಾಶ್ ಕೋಳಿವಾಡ,ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ,ಸಾಂಸ್ಕೃತಿಕ ಕಾರ್ಯಕ್ರಮ: ಯಶಾ ದಿನೇಶ್ ಮತ್ತು ಸಂಗಡಿಗರಿಂದ ವಚನಗೀತೆ, ಭದ್ರಾವತಿಯ ವೀರಶೈವ ಲಿಂಗಾಯತ ಮಹಿಳಾ ಸಮಾಜದಿಂದ ಮಂಜುನಾಥ ಚರಿತೆ, ಮಾತನಾಡುವ ಗೊಂಬೆ, ನೆರಳು -ಬೆಳಕಿನಾಟ: ಪ್ರಹ್ಲಾದ್ ಆಚಾರ್ಯ, ಕುವೆಂಪು ನಮನ: ತರಳಬಾಳು ಶಾಲೆ, ತೇವರಚಟ್ನಹಳ್ಳಿ.

ನೇರ ಪ್ರಸಾರ ವೀಕ್ಷಿಸಿ

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *