ದಾವಣಗೆರೆ: ದಿನದಿಂದ ದಿನಕ್ಕೆ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹದ್ದೇ ಘಟನೆ ದಾವಣಗೆರೆಯಲ್ಲಿಯೂ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಮೆಸೇಜ್ ನಂಬಿದ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 93 ಲಕ್ಷ ಕಳೆದುಕೊಂಡಿದ್ದಾರೆ.
ದಾವಣಗೆರೆ: ಎಸ್ಸೆಸ್ಸೆಲ್ಸಿ ಫಲಿತಾಂಶ ; ಶೇ.18ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ; ಡಿಸಿ ಸೂಚನೆ
ನಗರದ ಸಿದ್ಧವೀರಪ್ಪ ಬಡಾವಣೆಯ 38 ವರ್ಷದ ಟೆಕಿಯೊಬ್ಬರು ಆನ್ಲೈನ್ ವಂಚನೆಗೆ ಒಳಗಾಗಿದ್ದಾರೆ. ಡಿ.8ರಿಂದ ಫೆ.5ರ ಅವಧಿಯಲ್ಲಿ ವಿವಿಧ ಹಂತದಲದಲಿ 93 ಹಣವನ್ನು ಹೂಡಿಕೆ ಮಾಡಿ ಕಳೆದು ಕೊಂಡಿದ್ದಾರೆ.
ಆಹಾರ ವಾಹಿನಿ ಯೋಜನೆಯಡಿ 3 ಲಕ್ಷ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ
ಪತಿಯ ಮೊಬೈಲ್ನಲ್ಲಿ ವಿಐಪಿ ರುದ್ರಾ ಷೇರ್ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ಮೆಸೇಜ್ ಬಂದಿದೆ. ಈ ಮೆಸೇಜ್ ಪತಿ ಮತ್ತು ತನ್ನ ಬ್ಯಾಂಕ್ ಖಾತೆಯಿಂದ 17,16 ಮತ್ತು 14 ಲಕ್ಷ ಸೇರಿದಂತೆ ಹಲವು ಬಾರಿ ಆನ್ಲೈನ್ ಮೂಲಕ ಹಣ ಹೂಡಿಕೆ ಮಾಡಿದ್ದಾರೆ.
ಲಾಭಾಂಶದ ಹಣ ಪಡೆಯಲು ಹೋದಾಗ ತೆರಿಗೆ ಪಾವತಿಸುವಂತೆ ಮತ್ತೆ ಮೆಸೇಜ್ ಬಂದಿದೆ. ಇದರಿಂದ ಅನುಮಾನಗೊಂಡ ಮಹಿಳೆ ಸಿಇಎನ್ ಠಾಣೆಗೆ ನೀಡಿದ ದೂರು ನೀಡಿದ್ದಾರೆ.



