ದಾವಣಗೆರೆ: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಸಮಾಜಕ್ಕೂ ನಮ್ಮವರೇ ಅಭ್ಯರ್ಥಿಯಾಗಬೇಕೆಂಬ ಉತ್ಸುಕತೆ ಇರುತ್ತದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ: ಸುಳ್ಳು ಮಾಹಿತಿ ನೀಡಿ ಬ್ಯಾಂಕ್ ಖಾತೆ ತೆರೆದು ಸೈಬರ್ ಸಹಕಾರ ವಂಚನೆ; ಇಬ್ಬರು ಆರೋಪಿಗಳ ಬಂಧನ
ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಉಪ ಚುನಾವಣೆ ಟಿಕೆಟ್ ಬೇಡಿಕೆ ಕುರಿತು ಉತ್ತರಿಸಿ, ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಿದ್ದ 176 ಚೀಲ ಪಡಿತರ ಅಕ್ಕಿ ವಶ
ಒಳ್ಳೆಯ ಅಭ್ಯರ್ಥಿಗೆ ಟಿಕೆಟ್ ನೀಡಲಿ
ಕಾಂಗ್ರೆಸ್ ಪಕ್ಷ ಕಳೆದ ವರ್ಷ ನಡೆದ ಉಪ ಚುನಾವಣೆಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಮರಳಿ ಪಡೆಯಬೇಕೆಂಬ ಒತ್ತಡ ಇರುತ್ತದೆ. ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಗೆ ಟಿಕೆಟ್ ನೀಡಲಿ. ಯಾರೇ ಅಭ್ಯರ್ಥಿಗಳಾದರೂ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.



