ದಾವಣಗೆರೆ: ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಮಾರ್ಚ್ 8) ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸರಸ್ವತಿ ಬಡಾವಣೆ, ಜೀವನ್ ಭಿಮಾನಗರ, ಚಿಕ್ಕಮಣಿ ದೇವರಾಜ ಅರಸು ಬಡಾವಣೆ, ಜಯನಗರ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ,ಲಕ್ಷ್ಮಿ ಬಡಾವಣೆ, ಜಿಲ್ಲಾ ಪಂಚಾಯಿತಿ ಕಚೇರಿ, ಲೋಕಿಕೆರೆ ರಸ್ತೆ ಕೈಗಾರಿಕಾ ಪ್ರದೇಶ, ಸುಬ್ರಹ್ಮಣ್ಯನಗರ, ಎಸ್.ಎ. ರವೀಂದ್ರನಾಥ ಬಡಾವಣೆ, ವಿದ್ಯಾನಗರ, ಶಿವಕುಮಾರಸ್ವಾಮಿ ಬಡಾವಣೆ, ಹದಡಿ ರಸ್ತೆ, ಶ್ರೀನಿವಾಸ ನಗರ,ತರಳಬಾಳು ಬಡಾವಣೆ, ಎಸ್ಒಜಿ ಕಾಲೊನಿ, ಬುದ್ದ, ಬಸವ ಭೀಮ ನಗರ.
ಸ್ವಾಮಿ ವಿವೇಕಾನಂದ ಬಡಾವಣೆ, ಎಲ್ಐಸಿ ಕಾಲೊನಿ, ಆಂಜನೇಯಬಡಾವಣೆ, ವಿನಾಯಕ ಬಡಾವಣೆ,ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೊನಿ, ಶಿವಪಾರ್ವತಿ ಬಡಾವಣೆ, ಕುಂದವಾಡ,ಕೆ.ಎಚ್.ಬಿ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ,ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು.
ಹಳೇಬಿಸಲೇರಿ, ಹೊಸಬಿಸಲೇರಿ, ಅತ್ತಿಗೆರೆ, ಸಿದ್ದಗಂಗಾ ಬಡಾವಣೆ, ಪಾಮೇನಹಳ್ಳಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.



