Connect with us

Dvgsuddi Kannada | online news portal | Kannada news online

ದಾವಣಗೆರೆ: ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿ ನೀರಿನ ಹರಿವು ತುಂಬಾ ಕಡಿಮೆಯಾಗಿದ್ದು, ರಾಜನಹಳ್ಳಿಯ  2ನೇ ಹಂತದ ನೀರು ಸರಬರಾಜು ಕೇಂದ್ರದ  ಜಾಕ್‍ವೆಲ್ ಪಂಪ್‍ಹೌಸ್‍ನಲ್ಲಿ ಪಂಪ್‍ಗಳಿಗೆ ನೀರು ಸಿಗುತ್ತಿಲ್ಲವಾದ್ದರಿಂದ ಪಂಪ್‍ಗಳು ನಿಲ್ಲಿಸಲಾಗಿದೆ.  ಹೀಗಾಗಿ  ನಗರದ ಶೇಕಡ 60% ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ  ಕುಂದುವಾಡ ಮತ್ತು ಟಿವಿ ಸ್ಟೇಷನ್ ಕೆರೆಯ ನೀರನ್ನು ನಗರಕ್ಕೆ ಸರಬರಾಜು ಮಾಡಲು ಯೋಜಿಸಲಾಗಿದೆ. ಹೀಗಾಗಿ ಹಾಲಿ ಪೂರೈಸುತ್ತಿರುವ ನೀರಿನ ಸರದಿಯಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಮಹಾನಗರಪಾಲಿಕೆಯೊಂದಿಗೆ ಸಹಕರಿಸಬೇಕು.  ನದಿಯ ನೀರನ್ನು ಕುಡಿಯುವುದಕ್ಕೆ ಉಪಯೋಗಿಸಿ, ಬಳಸುವುದಕ್ಕೆ ಬೊರ್‍ವೆಲ್ ನೀರನ್ನು ಉಪಯೋಗಿಸಬೇಕೆಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top