1ನೇ ತರಗತಿ ದಾಖಲಾತಿ; 6 ವರ್ಷ ಕಡ್ಡಾಯ ನಿಯಮದಲ್ಲಿ ವಿನಾಯಿತಿ; ಶಿಕ್ಷಣ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 6 ವರ್ಷ ತುಂಬಬೇಕು ಎಂಬ ಕಡ್ಡಾಯ ನಿಯಮವನ್ನು 2026-27 ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ದಾವಣಗೆರೆ ಉಪ ಚುನಾವಣೆ; ಕಾಂಗ್ರೆಸ್ ಗೆ ಬಂಡಾಯ ಬಿಸಿ ; ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ನಿರಾಕರಣೆ; ಕಾಂಗ್ರೆಸ್ ನಾಯಕರ ಸಂಧಾನಕ್ಕೂ ಬಗ್ಗದ ಪೈಲ್ವಾನ್

ವಿಧಾನಸಭೆಗೆ‌ ಮಾಹಿತಿ ನೀಡಿದ ಅವರು, ಒಂದನೇ ತರಗತಿಗೆ ದಾಖಲಾತಿ ಮಾಡುವಾಗ 60 ದಿನಗಳ ಸಡಲಿಕೆ (ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ) ನೀಡಲಾಗುವುದು. ಇದಕ್ಕೆ ಪೂರಕವಾಗಿ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುವುದು ಎಂದರು.

ದಾವಣಗೆರೆ ಉಪಚುನಾವಣೆ: ಕಡೆ ದಿನ ನಾಮಪತ್ರ ಹಿಂಪಡೆದ‌ 11 ಅಭ್ಯರ್ಥಿಗಳು

ಒಂದನೇ ತರಗತಿ ದಾಖಲಾತಿಗೆ ಆರು ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳಲು ಎಲ್‌ಕೆಜಿ ಮತ್ತು ಯುಕೆಜಿ ಹಂತದಲ್ಲೇ ದಾಖಲಾತಿ ವಯೋಮಿತಿ ನಿಗದಿ
ಮಾಡಲು ನಿರ್ದಿಷ್ಟ ಕಾನೂನುಗಳಿಲ್ಲ. ಇದರಿಂದ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಪರಿಹಾರ ಕಲ್ಪಿಸಲು ಕಾನೂನಿನ ಅಗತ್ಯವಿದೆ. ಕರ್ನಾಟಕ‌ ಶಿಕ್ಷಣ ಕಾಯ್ದೆಯ ತಿದ್ದುಪಡಿ ತಂದು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *