ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ತ್ರಿಶೂಲ್ ಫೀಡರ್ಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ 17 ರಂದು ಸಮಯ ಬೆಳಿಗ್ಗೆ 10-00 ರಿಂದ ಸಾಯಂಕಾಲ 04-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ದಾವಣಗೆರೆ: ಸಿಡಿಲು ಬಡಿದು ಕುರಿಗಾಹಿ ಯುವಕ ಸಾ*ವು
ಕೆ.ಬಿ. ಬಡಾವಣೆ, ರಿಲೇನ್ಸ್ ಮಾರ್ಕಟ್ ಲಾಯರ್ ರಸ್ತೆ, ದೀಕ್ಷಿತ್ ರಸ್ತೆ, ಬಿಲಾಲ್ ಕಾಂಪೌಂಡ್, ಪಿ.ಬಿ. ರಸ್ತೆಯ (ಗಾಂಧಿ ಸರ್ಕಲ್ ನಿಂದ ಈರುಳ್ಳಿ ಮಾರ್ಕೆಟ್ ವರೆಗೆ) ಜಿ&ಎಸ್ ಫೀಡರ್ “ಸುಲ್ತಾನ್ ಡೈಮಂAಡ್, ಜನತಾ ಲಾಡ್ಜ್, ಯಲ್ಲಮ್ಮನ ತೋಟ, ಕೆ.ಎಸ್.ಆರ್.ಟಿ.ಸಿ, ತ್ರಿಶೂಲ ಚಿತ್ರಮಂದಿರ, ಈರುಳಿ ಮಾರ್ಕಟ್, ತರಕಾರಿ ಮಾರ್ಕಟೆ, ಕೆ.ಬಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ. ಸಾರ್ವಜನಿಕರು/ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕರ್ಯನರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ದಾವಣಗೆರೆ: ಯುವತಿ ಮೂಲಕ ಕರೆಸಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್ ಅಂದರ್ ; 18.80 ಲಕ್ಷ ಮೌಲ್ಯದ ಸ್ವತ್ತು ವಶ



