ದಾವಣಗೆರೆ: ಮಹಾನಗರ ಪಾಲಿಕೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪ್ರದೇಶಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಜೂ.16) ಬೆಳಗ್ಗೆ 9 ರಿಂದ ಸಂಜೆ 5ಗಂಟೆವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದಾವಣಗೆರೆ: ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಸ್ಫೋಟ; 200 ಮೀಟರ್ ವರೆಗೂ ಸಿಡಿದ ಸಲಿಂಡರ್
ಎಫ್-10 ಸರಸ್ವತಿ ಫೀಡರ್ವ್ಯಾಪ್ತಿಯ ಕಾಳಿದಾಸ ಸರ್ಕಲ್, ಜಯನಗರ ಬಿ ಮತ್ತು ಸಿ ಬ್ಲಾಕ್, ಚರ್ಚ್ ರೋಡ್, ಭಗೀರಥ ಸರ್ಕಲ್, ಮೋರ್, ಖಾದಿ ಕೇಂದ್ರ, ಆಂಜನೇಯ ದೇವಸ್ಥಾನ, ಕರಿಯಮ್ಮ ದೇವಸ್ಥಾನ” ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ದಾವಣಗೆರೆ: ಏರುತ್ತಲೇ ಇಲ್ಲ ಅಡಿಕೆ ದರ; ಕುಗ್ಗಿದ ಮುಂಗಾರು ಮಳೆ-ರೈತರಲ್ಲಿ ಆತಂಕ


